Select Your Language

Notifications

webdunia
webdunia
webdunia
webdunia

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಹೃದಯಾಘಾತ! ಚಿಕಿತ್ಸೆಗೆ ದಾಖಲು

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಹೃದಯಾಘಾತ! ಚಿಕಿತ್ಸೆಗೆ ದಾಖಲು
ನವದೆಹಲಿ , ಗುರುವಾರ, 16 ಜೂನ್ 2022 (14:48 IST)
ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಂಆರ್ ಶಾ ಅವರಿಗೆ ಗುರುವಾರ ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತವಾಗಿದ್ದು, ಚಿಕಿತ್ಸೆಗೆ ಅವರನ್ನು ದೆಹಲಿಗೆ ಕರೆದೊಯ್ಯಲಾಗಿದೆ.

ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಎಂಆರ್ ಶಾ ಅವರ ಚಿಕಿತ್ಸೆಗೆ ಏರ್ ಆಂಬುಲೆನ್ಸ್ ಮೂಲಕ ದೆಹಲಿಗೆ ಕರೆದೊಯ್ಯಲಾಗಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ರೈಲಿಗೆ ಬೆಂಕಿ, ಕಲ್ಲುತೂರಾಟ: ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಅಗ್ನಿಪಥ್‌ ಯೋಜನೆ!