Webdunia - Bharat's app for daily news and videos

Install App

ಅಯೋಧ್ಯೆ ವಿಚಾರಣೆ ಮುಕ್ತಾಯ: ತೀರ್ಪು ಈ ದಿನ ಬರುವ ಸಾಧ್ಯತೆ

Webdunia
ಗುರುವಾರ, 17 ಅಕ್ಟೋಬರ್ 2019 (09:52 IST)
ನವದೆಹಲಿ: ಹಿಂದೂ ಮತ್ತು ಮುಸ್ಲಿಮರ ನಡುವೆ ಹಲವು ವರ್ಷಗಳಿಂದಲೂ ಸಂಘರ್ಷಕ್ಕೆ ಕಾರಣವಾಗಿರುವ ಅಯೋಧ್ಯೆ ರಾಮಜನ್ಮಭೂಮಿ ವಿವಾದಿತ ಪ್ರದೇಶದ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ಮುಕ್ತಾಯಗೊಂಡಿದೆ. ಇದೀಗ ತೀರ್ಪು ಹೊರಬರುವುದೊಂದೇ ಬಾಕಿ.


ಈ ಐತಿಹಾಸಿಕ ತೀರ್ಪಿಗೆ ಇಡೀ ದೇಶವೇ ಕಾಯುತ್ತಿದೆ. ಸುಪ್ರೀಂ ಕೋರ್ಟ್ ನೀಡಲಿರುವ ಆ ತೀರ್ಪಿಗೆ ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದೆ. ಆದರೆ ಅದು ಯಾವಾಗ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಆದರೆ ನ.17 ರಂದು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಅದಕ್ಕೆ ಮೊದಲು ಅಂದರೆ ನ.15 ರಂದು ತೀರ್ಪು ಹೊರಬರುವ ನಿರೀಕ್ಷೆಯಿದೆ. ಆ ದಿನ ಇಡೀ ದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾಕಷ್ಟು ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments