Webdunia - Bharat's app for daily news and videos

Install App

ಎನ್‌ಕೌಂಟರ್‌ಗೆ ಸುಪ್ರೀಂಕೋರ್ಟ್ ಹೊಸ ಮಾರ್ಗಸೂಚಿ

Webdunia
ಮಂಗಳವಾರ, 23 ಸೆಪ್ಟಂಬರ್ 2014 (12:13 IST)
ಎನ್‌ಕೌಂಟರ್‌ಗೆ ಸುಪ್ರೀಂಕೋರ್ಟ್ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಎನ್‍‌ಕೌಂಟರ್ ಲಿಸ್ಟ್‌ನಲ್ಲಿರುವ ಕ್ರಿಮಿನಲ್‌ಗಳ  ಪಟ್ಟಿಯನ್ನು ಮೊದಲೇ ಬಿಡುಗಡೆ ಮಾಡಬೇಕು. ಎನ್‌ಕೌಂಟರ್ ನಡೆಸಿದ ಕೂಡಲೇ ಶಸ್ತ್ರ ಮತ್ತು ಮದ್ದುಗುಂಡುಗಳನ್ನು ಒಪ್ಪಿಸಬೇಕು. ಎನ್‌ಕೌಂಟರ್ ನಡೆದ ಪ್ರಕರಣವನ್ನು ಕಡ್ಡಾಯವಾಗಿ ದಾಖಲಿಸಬೇಕು.

ಎನ್‌ಕೌಂಟರ್‌ನಲ್ಲಿ ಪಾಲ್ಗೊಂಡ ಅಧಿಕಾರಿಗೆ ಕೂಡಲೇ  ಯಾವುದೇ ಹುದ್ದೆಯಲ್ಲಿ ಬಡ್ತಿ, ಪ್ರಶಸ್ತಿ ನೀಡಬಾರದು, ಎನ್‌ಕೌಂಟರ್ ಸ್ವತಂತ್ರ ತನಿಖೆಯನ್ನು ರಾಜ್ಯ ಸಿಐಡಿ, ಪ್ರತ್ಯೇಕ ಪೊಲೀಸರ ತಂಡವೇ ನಡೆಸಬೇಕು. ಸಿಆರ್‌ಪಿಸಿ ಸೆಕ್ಷನ್ 176 ರ ಅಡಿಯಲ್ಲಿ ಮ್ಯಾಜಿಸ್ಟೇರಿಯಲ್ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್  ತಿಳಿಸಿದೆ.

ಕೆಲವು ನಕಲಿ ಎನ್‌ಕೌಂಟರ್‌ಗಳ ಹಾವಳಿಯನ್ನು ತಪ್ಪಿಸಲು ಸುಪ್ರೀಂಕೋರ್ಟ್ ಈ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments