Webdunia - Bharat's app for daily news and videos

Install App

ಅನಿಲ್‌ ಅಂಬಾನಿಗೆ ನಾಲ್ಕು ವಾರದೊಳಗೆ ಹಣ ಪಾವತಿಸದಿದ್ದರೆ ಜೈಲಿಗೆ ಹೋಗಿ ಎಂದ ಸುಪ್ರೀಂ ಕೋರ್ಟ್

Webdunia
ಬುಧವಾರ, 20 ಫೆಬ್ರವರಿ 2019 (15:24 IST)
ನವದೆಹಲಿ : ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಿಕ್ಸನ್‌ ನೀಡಬೇಕಾಗಿರುವ ಹಣವನ್ನು ನಾಲ್ಕು ವಾರದ ಒಳಗಾಗಿ ಪಾವತಿಸುವಂತೆ ರಿಯಲನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.


ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಆರ್.ಎಫ್.ನಾರಿಮನ್ ಮತ್ತು ವಿನೀತ್ ಸಹರಾನ್ ಅವರು ಎರಿಕ್ಸನ್ ಕಂಪನಿಗೆ ನಾಲ್ಕು ವಾರದ ಒಳಗಾಗಿ 453 ಕೋಟಿ ರೂ. ಪಾವತಿಸಬೇಕು. ಒಂದು ವೇಳೆ ಹಣ ಪಾವತಿಸದಿದ್ದರೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮಹತ್ವದ ಆದೇಶ ಪ್ರಕಟಿಸಿದೆ.


ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಜೊತೆ ರಿಲಯನ್ಸ್ ಟೆಲಿಕಾಂ ಮುಖ್ಯಸ್ಥ ಸತೀಶ್ ಸೇಠ್ ಮತ್ತು ರಿಲಯನ್ಸ್ ಇನ್ಫ್ರಾಟೆಲ್ ಮುಖ್ಯಸ್ಥೆ ಛಾಯಾ ವೈರನಿ ಸಹ ದೋಷಿಯಾಗಿದ್ದಾರೆ ಎಂದು ಹೇಳಿ ಅವರಿಗೂ ದಂಡ ವಿಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments