Webdunia - Bharat's app for daily news and videos

Install App

ಸಜ್ಜನ್ಗೆ ಜಾಮೀನು ನೀಡಲು ಸುಪ್ರೀಂ ನಕಾರ

Webdunia
ಶನಿವಾರ, 4 ಸೆಪ್ಟಂಬರ್ 2021 (08:49 IST)
ಹೊಸದಿಲ್ಲಿ, ಸೆ.4: ಅನಾರೋಗ್ಯದ ಕಾರಣಕ್ಕಾಗಿ ತನಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ 1984ರ ಸಿಖ್ಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಸಜ್ಜನ್ಕುಮಾರ್ ಅವರ ವೈದ್ಯಕೀಯ ದಾಖಲೆಗಳನ್ನು ರಿಶೀಲಿಸಿದ ಸರ್ವೋಚ್ಚ ನ್ಯಾಯಾಲಯವು ಹೊಸದಿಲ್ಲಿಯಲ್ಲಿರುವ ಸರಕಾರಿ ಆಸ್ಪತ್ರೆಯೊಂದರ ವೈದ್ಯರು ಅವನ್ನು ವೈದ್ಯಕೀಯ ತಪಾಸಣೆ ನಡೆಸಿರುವುದು ಮತ್ತು ಅವರ ಆರೋಗ್ಯ ಸ್ಥಿರ ಹಾಗೂ ಸುಧಾರಣೆಯಾಗಿರುವುದನ್ನು ಗಮನಿಸಿತು. ವೈದ್ಯಕೀಯ ಕಾರಣಗಳಿಗಾಗಿ ಸಜ್ಜನ್ಗೆ ಜಾಮೀನು ನೀಡಲು ತಾನು ಒಲವು ಹೊಂದಿಲ್ಲವೆಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಎಂ.ಎಂ. ಸುಂದರೇಶನ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿತು.
1984ರಲ್ಲಿ ದಿಲ್ಲಿಯಲ್ಲಿ ನಡೆದ ಸಿಖ್ಖ್ ವಿರೋಧಿ ಹಿಂಸಾಚಾರ ಪ್ರಕರಣದಲ್ಲಿ 75 ವರ್ಷದ ಸಜ್ಜನ್ ಕುಮಾರ್ಗೆ 2018ರ ಡಿಸೆಂಬರ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments