Webdunia - Bharat's app for daily news and videos

Install App

‘ನಾವು ನಿಮ್ಮ ಕಣ್ಣಿಗೆ ನರಹಂತಕ ಹುಲಿಗಳ ಹಾಗೆ ಕಾಣ್ತೀವಾ?’ ಸುಪ್ರೀಂಕೋರ್ಟ್ ಪ್ರಶ್ನೆ

Webdunia
ಶನಿವಾರ, 22 ಸೆಪ್ಟಂಬರ್ 2018 (08:55 IST)
ನವದೆಹಲಿ: ನಮ್ಮನ್ನು ನರಹಂತಕ ಹುಲಿಗಳ ರೀತಿ ಕಾಣುತ್ತಾ ನಿಮ್ಮ ಕಣ್ಣಿಗೆ? ನಾವು ಅಂತಹವರಲ್ಲ. ರಾಜ್ಯಗಳು ನಮ್ಮನ್ನು ಕಂಡು ಭಯ ಬೀಳುವ ಅಗತ್ಯವಿಲ್ಲ.. ಹೀಗಂತ ಸುಪ್ರೀಂಕೋರ್ಟ್ ರಾಜ್ಯಗಳಿಗೆ ಹೇಳಿದೆ.

ಗಣಿ ಕಂಪನಿಯೊಂದನ್ನು ಆಂಧ್ರ ಸರ್ಕಾರ ಸುಪ್ರೀಂಕೋರ್ಟ್ ಪ್ರಶ್ನಿಸಬಹುದೆಂಬ ಭಯಕ್ಕೆ ಅಕ್ರಮ ಎಂದು ಷರಾ ಹೊರಡಿಸಿದ ಪ್ರಕರಣವನ್ನು ವಿಚಾರಣೆ ನಡೆಸುವಾಗ ಉಚ್ಛ ನ್ಯಾಯಾಲಯ ಈ ರೀತಿ ಹೇಳಿದೆ.

ಟ್ರಿಮಿಕ್ಸ್ ಕಂಪನಿಯ ಗಣಿಗಾರಿಕೆ ರದ್ದುಗೊಳಿಸಿ ಅಲ್ಲಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕೂರ್ ಮತ್ತು ದೀಪಕ್ ಗುಪ್ತಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಬಗ್ಗೆ ಭಯದ ವಾತಾವರಣ ಬೇಡ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments