Webdunia - Bharat's app for daily news and videos

Install App

ಪ್ರಜಾವತಿ ಬಂಧನ ತಡೆಗೆ ಸುಪ್ರೀಂ ನಕಾರ

Webdunia
ಸೋಮವಾರ, 6 ಮಾರ್ಚ್ 2017 (14:04 IST)
ಅತ್ಯಾಚಾರ ಆರೋಪದಡಿ ಬಂಧನ ಭೀತಿ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಉತ್ತರಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿ ಬಂಧನಕ್ಕೆ ತಡೆನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
 

ಅತ್ಯಾಚಾರ ಆರೋಪದಡಿ ಫೆಬ್ರವರಿ 27ರಂದು ಎಫ್ಐಆರ್ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಪ್ರಜಾಪತಿ ಬಂಧನಕ್ಕೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಸಚಿವರ ವಿರುದ್ಧ ಕೇವಲ ಎಫೈಆರ್ ದಾಖಲಿಸಲು ಮಾತ್ರವೇ ಸೂಚಿಸಲಾಗಿದೆಯೇ..? ಬಂಧನದ ವಿಚಾರವನ್ನ ಪೊಲೀಸರ ವಿವೇಚನೆಗೆ ಬಿಟ್ಟದ್ದೇ ಎಂಬ ಬಗ್ಗೆ ಕೆಳ ನ್ಯಾಯಾಲಯದಲ್ಲೇ ವಿವರಣೆ ಪಡೆಯುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಒಂದು ಪಕ್ಷ ಸಚಿವರ ವಿರುದ್ಧ ಜಾಮೀನು ರಹಿತ ವಾರೆಂಟ್ ಇದ್ದರೆ ಕಾನೂನು ತನ್ನ ಕೆಲಸವನ್ನ ಮಾಡಲಿದೆ. ಅವರು ಬಂಧನವಾದರೆ ಕೆಳನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದಿರುವ ಕೋರ್ಟ್, ಪ್ರಜಾಪತಿ ಪ್ರಕರಣ ರಾಜಕೀಯ ಬಣ್ಣ ಪಡೆದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ.




ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments