Webdunia - Bharat's app for daily news and videos

Install App

ಆಸಾರಾಂ ಬಾಪುಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ

Webdunia
ಗುರುವಾರ, 11 ಆಗಸ್ಟ್ 2016 (17:47 IST)
ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಸೆರೆಮನೆ ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರಿಗೆ ವೈದ್ಯಕೀಯ ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿತು.
 
ಅಸಾರಾಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದ ನ್ಯಾಯಮೂರ್ತಿ ಮದನ್. ಬಿ. ಲೋಕೂರ ಮತ್ತು ನ್ಯಾಯಮೂರ್ತಿ ಆರ್.ಕೆ. ಅಗ್ರ​ವಾಲ್ ನೇತೃತ್ವದ ಪೀಠ, ಅವರು ಹೇಳುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರೀಕ್ಷಿಸಲು ತ್ರಿಸದಸ್ಯ ವೈದ್ಯಕೀಯ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ಆದೇಶ ನೀಡಿದೆ.
 
ಪಂಚಕರ್ಮ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳಲು ಕೇರಳಕ್ಕೆ ಹೋಗಬೇಕಾದ್ದರಿಂದ ಒಂದು ಅಥವಾ ಎರಡು ತಿಂಗಳು ಮಧ್ಯಂತರ ಜಾಮೀನು ನೀಡುವಂತೆ ಆಸಾರಾಂ ಬಾಪು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments