Webdunia - Bharat's app for daily news and videos

Install App

ಫ್ರೀ ಅಂತ ಕೊಟ್ಟು ಜನ ಕೆಲಸ ಮಾಡೋದನ್ನೇ ಮರೆತಿದ್ದಾರೆ: ಸುಪ್ರೀಂ ಕೋರ್ಟ್ ಚಾಟಿ

Krishnaveni K
ಬುಧವಾರ, 12 ಫೆಬ್ರವರಿ 2025 (15:09 IST)
ನವದೆಹಲಿ: ಚುನಾವಣೆ ಬರುತ್ತಿದ್ದಂತೇ ರಾಜಕೀಯ ಪಕ್ಷಗಳು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿರುವುದರಿಂದ ಜನ ಕೆಲಸ ಮಾಡುವುದನ್ನೇ ಮರೆತಿದ್ದಾರೆ ಎಂದು ಸುಪ್ರೀಂಕೋರ್ಟ್ ಇಂದು ಚಾಟಿ ಬೀಸಿದೆ.

ಜಸ್ಟಿಸ್ ಬಿಆರ್ ಗವಾಯಿ ಮತ್ತು ಜಸ್ಟಿಸ್ ಅಗಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂಥಹ ಯೋಜನೆಗಳು ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದಿದ್ದಾರೆ.

ಹೇಗಿದ್ದರೂ ಉಚಿತ ರೇಷನ್, ಹಣ ಸಿಗುತ್ತಿದೆ. ಹೀಗಿರುವಾಗ ಕೆಲಸ ಯಾಕೆ ಮಾಡಬೇಕು ಎಂಬ ಮನೋಭಾವನೆಯನ್ನು ಜನರು ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಉಚಿತ ಯೋಜನೆಗಳು ಅಪಾಯಕಾರಿ ಎಂದಿದ್ದಾರೆ. ನಗರ ಪ್ರದೇಶಗಳಲ್ಲಿ ಜನರಿಗೆ ಸ್ವಂತ ಸೂರು ನೀಡುವ ಕುರಿತಾದ ಮನವಿಯೊಂದರ ವಿಚಾರಣೆ ವೇಳೆ ಸುಪ್ರೀಂ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ಕಾಳಜಿಯನ್ನು ನಾವು ಅಭಿನಂದಿಸುತ್ತೇವೆ. ಆದರೆ ಇದರಿಂದ ದೇಶದ ಅಭಿವೃದ್ಧಿಗೆ ಅವರು ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನದ ಜೊತೆ ಯುದ್ಧ ನಡೆದರೆ ಭಾರತದ ಜೊತೆ ಯಾವೆಲ್ಲಾ ರಾಷ್ಟ್ರ ನಿಲ್ಲಬಹುದು ನೋಡಿ

Pehalgam: ಪಾಕಿಸ್ತಾನಕ್ಕೆ ಹನಿ ನೀರೂ ಹೋಗದಂತೆ ಭಾರತ ಮಾಡಿಕೊಂಡ ಉಪಾಯಗೇಳನು

Indian Army: ಮತ್ತೆ ಗಡಿಯಲ್ಲಿ ಪಾಕಿಸ್ತಾನ ಕ್ಯಾತೆ: ಗುಂಡಿನ ದಾಳಿಗೆ ಭಾರತೀಯರಿಂದಲೂ ಗುಂಡೇ ಉತ್ತರ

Karnataka Weather: ರಾಜ್ಯದಲ್ಲಿ ಇಂದು ಈ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ

Pehalgam: ಕಾಶ್ಮೀರ ಪ್ರವಾಸ ಕ್ಯಾನ್ಸಲ್ ಮಾಡ್ತಿರುವ ಜನ: ರೊಚ್ಚಿಗೆದ್ದ ಕಾಶ್ಮೀರಿಗರು

ಮುಂದಿನ ಸುದ್ದಿ
Show comments