Webdunia - Bharat's app for daily news and videos

Install App

ನಿರೀಕ್ಷಿಸಿರದ ಸುಪ್ರೀಂ ಕೋರ್ಟ್ ತೀರ್ಪು: ಹಾರ ತುರಾಯಿ ತಂದಿದ್ದ ಶಶಿಕಲಾ ಬೆಂಬಲಿಗರಿಗೆ ನಿರಾಸೆ!

Webdunia
ಮಂಗಳವಾರ, 14 ಫೆಬ್ರವರಿ 2017 (10:59 IST)
ಚೆನ್ನೈ: ಆದಾಯ ಮೀರಿ ಆಸ್ಥಿ ಪ್ರಕರಣದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದರೆ, ಶಶಿಕಲಾ ನಟರಾಜನ್ ತಮ್ಮ ಬೆಂಬಲಿಗ ಶಾಸಕರೊಂದಿಗೆ ಗೋಲ್ಡನ್ ಬೇ ರೆಸಾರ್ಟ್ ನಲ್ಲಿದ್ದಾರೆ.

 
ಇದರಿಂದಾಗಿ ರೆಸಾರ್ಟ್ ಸುತ್ತ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅತ್ತ ಇನ್ನೇನು ಶಶಿಕಲಾ ಸಿಎಂ ಆಗಿಯೇ ಬಿಟ್ಟರು ಎಂಬ ಖುಷಿಯಲ್ಲಿದ್ದ ಬೆಂಬಲಿಗರಿಗೆ ನಿರಾಸೆಯಾಗಿದೆ. ಹಾರ ತುರಾಯಿ, ಸಿಹಿ ಹಂಚಿ ಸಂಭ್ರಮಿಸಲು ಪೂರ್ಣ ಸಿದ್ಧವಾಗಿದ್ದ ಬೆಂಬಲಿಗರು ಶೋಕದಲ್ಲಿ ಮುಳುಗಿದ್ದಾರೆ.

ವಿಶೇಷವೆಂದರೆ ಶಶಿಕಲಾ ನಟರಾಜನ್ ವಿಜಯಾಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಇವರಿಗೆಲ್ಲಾ ಈಗ ನಿರಾಸೆ ತಂದಿದೆ. ಅಂತೂ ಎಐಎಡಿಎಂಕೆ ಪಕ್ಷದ ಕಚೇರಿ ಎದುರು ಸೂತಕದ ಛಾಯೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments