Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ತೀರ್ಪು ದೆಹಲಿ ಜನತೆಗೆ ಸಂದ ಜಯ: ಅರವಿಂದ್ ಕೇಜ್ರಿವಾಲ್

Webdunia
ಬುಧವಾರ, 4 ಜುಲೈ 2018 (15:57 IST)
ದೆಹಲಿಯ ಲೆಫ್ಟಿನೆಂಟ್ ಗೌವರ್ನರ್ ಸ್ವತಂತ್ರರಲ್ಲ. ಚುನಾಯಿತ ಸರಕಾರ ಜನತೆಯ ಹಿತಕ್ಕಾಗಿ ಸ್ವಯಂ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೆಹಲಿಯಾದ್ಯಂತ ಸಂಭ್ರಮ ಆಚರಿಸಿ ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಅತ್ತ ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ತೀರ್ಪನ್ನು ಶ್ಲಾಘಿಸಿದ್ದಾರೆ. ಅಂತೆಯೇ ತೀರ್ಪು ಸ್ವಾಗತಿಸಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಟ್ವೀಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸೌಜನ್ಯ ಕೇಸ್ ಗೆ ಬಿಗ್ ಟ್ವಿಸ್ಟ್: ಕೊಲೆಗಾರ ಯಾರೆಂದು ರಿವೀಲ್ ಮಾಡಿದ ಸ್ನೇಹಮಯಿ ಕೃಷ್ಣ

ಪ್ರೀತಿಸುತ್ತಿದ್ದ ಯುವತಿಗೆ ಸ್ನೇಹಿತನಿಂದ ಪದೇ ಪದೇ ಕಾಲ್‌, ಕೆರಳಿದ ಮತ್ತೊಬ್ಬ ಸ್ನೇಹಿತ ಮಾಡಿದ್ದೇನು

Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

ಮದ್ದೂರು ಹಿಂಸಚಾರದಲ್ಲಿ ತಪ್ಪಿತಸ್ಥರ ಸದೆ ಖಂಡಿತಾ: ಶಾಸಕ ಉದಯ

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಲಿದೆ ಬಿಜೆಪಿ ನಿಯೋಗ: ವಿಜಯೇಂದ್ರ

ಮುಂದಿನ ಸುದ್ದಿ
Show comments