Webdunia - Bharat's app for daily news and videos

Install App

ಖಾಸಗೀತನದ ಹಕ್ಕು ಮೂಲಭೂತ ಹಕ್ಕೇ..? ಸುಪ್ರೀಂಕೋರ್ಟ್`ನಿಂದ ಇಂದು ಮಹತ್ವದ ತೀರ್ಪು

Webdunia
ಗುರುವಾರ, 24 ಆಗಸ್ಟ್ 2017 (09:13 IST)
ತಲಾಖ್ ತೀರ್ಪಿನ ಬಳಿಕ ಸುಪ್ರೀಂಕೋರ್ಟ್ ಇವತ್ತು ಮತ್ತೊಂದು ಮಹತ್ವದ ತೀರಪನ್ನ ಪ್ರಕಟಿಸಲಿದೆ. ಖಾಸಗೀತನದ ಹಕ್ಕು ಮೂಲಭೂತ ಹಕ್ಕೇ ಎಂಬ ಬಗ್ಗೆ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಲಿದೆ.  

ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತ್ಋತ್ವದ 9 ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ ಈ ತೀರ್ಪನ್ನ ಪ್ರಕಟಿಸುತ್ತಿದೆ. ಖಾಸಗೀತನದ ಹಕ್ಕು ಮೂಲಭೂತ ಹಕ್ಕೆಂದು ಪರಿಗಣಿಸಬೇಕೆ..? ಬೇಡವೋ? ಎಂಬ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ಆಗಸ್ಟ್ 2ರಂದು ತೀರ್ಪು ಕಾಯ್ದಿರಿಸಿತ್ತು. ಸುಪ್ರೀಂಕೋರ್ಟ್ ಇವತ್ತು ನೀಡುವ ತೀರ್ಪು ಹಲವು ಪ್ರಮುಖ ತೀರ್ಪುಗಳ ಮೇಲೆ ಪ್ರಭಾವ ಬೀರಲಿದೆ. ಆಧಾರ್ ಕಾರ್ಡ್`ನ ಮಾನ್ಯತೆ, ಸಲಿಂಗ ಕಾಮ ಅಪರಾಧ ಎಂಬ ಸಂವಿಧಾನದ 377ವಿಧಿ ಹೇರಿಕೆ ಸೇರಿದಂತೆ ಹಲವು ತೀರ್ಪುಗಳ ಮೇಲೆ ಪರಿಣಾಮ ಬೀರಲಿದೆ.

ಖಾಸಗೀತನದ ಹಕ್ಕಿನ ಬಗ್ಗೆ ಪ್ರಬಲ ವಾದ ಮಂಡಿಸಿರುವ ಅರ್ಜಿದಾರನೊಬ್ಬ ಾಧಾರ್ ಕಾರ್ಡ್ ಮಾಡುವಾಗ ಸಂಗ್ರಹಿಸುವ ಬಯೋಮೆಟ್ರಿಕ್ ಡೇಟಾವನ್ನ ಮೂರನೇ ವ್ಯಕ್ತಿ ಪರಿಶೀಲನೆಗೆ ಅವಕಾಶವಿರುವುದರಿಂದ ದುರ್ಬಳಕೆ ಸಾಧ್ಯತೆ ಹೆಚ್ಚಿದೆ ಎಂದಿದ್ದು, 3 ಉದಾಹರಣೆಗಳನ್ನ ಅವರು ಸುಪ್ರೀಂಕೋರ್ಟ್ ಮುಂದಿಟ್ಟಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ