Webdunia - Bharat's app for daily news and videos

Install App

ಖಾಸಗೀತನದ ಹಕ್ಕು ಮೂಲಭೂತ ಹಕ್ಕೇ..? ಸುಪ್ರೀಂಕೋರ್ಟ್`ನಿಂದ ಇಂದು ಮಹತ್ವದ ತೀರ್ಪು

Webdunia
ಗುರುವಾರ, 24 ಆಗಸ್ಟ್ 2017 (09:13 IST)
ತಲಾಖ್ ತೀರ್ಪಿನ ಬಳಿಕ ಸುಪ್ರೀಂಕೋರ್ಟ್ ಇವತ್ತು ಮತ್ತೊಂದು ಮಹತ್ವದ ತೀರಪನ್ನ ಪ್ರಕಟಿಸಲಿದೆ. ಖಾಸಗೀತನದ ಹಕ್ಕು ಮೂಲಭೂತ ಹಕ್ಕೇ ಎಂಬ ಬಗ್ಗೆ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಲಿದೆ.  

ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತ್ಋತ್ವದ 9 ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ ಈ ತೀರ್ಪನ್ನ ಪ್ರಕಟಿಸುತ್ತಿದೆ. ಖಾಸಗೀತನದ ಹಕ್ಕು ಮೂಲಭೂತ ಹಕ್ಕೆಂದು ಪರಿಗಣಿಸಬೇಕೆ..? ಬೇಡವೋ? ಎಂಬ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ಆಗಸ್ಟ್ 2ರಂದು ತೀರ್ಪು ಕಾಯ್ದಿರಿಸಿತ್ತು. ಸುಪ್ರೀಂಕೋರ್ಟ್ ಇವತ್ತು ನೀಡುವ ತೀರ್ಪು ಹಲವು ಪ್ರಮುಖ ತೀರ್ಪುಗಳ ಮೇಲೆ ಪ್ರಭಾವ ಬೀರಲಿದೆ. ಆಧಾರ್ ಕಾರ್ಡ್`ನ ಮಾನ್ಯತೆ, ಸಲಿಂಗ ಕಾಮ ಅಪರಾಧ ಎಂಬ ಸಂವಿಧಾನದ 377ವಿಧಿ ಹೇರಿಕೆ ಸೇರಿದಂತೆ ಹಲವು ತೀರ್ಪುಗಳ ಮೇಲೆ ಪರಿಣಾಮ ಬೀರಲಿದೆ.

ಖಾಸಗೀತನದ ಹಕ್ಕಿನ ಬಗ್ಗೆ ಪ್ರಬಲ ವಾದ ಮಂಡಿಸಿರುವ ಅರ್ಜಿದಾರನೊಬ್ಬ ಾಧಾರ್ ಕಾರ್ಡ್ ಮಾಡುವಾಗ ಸಂಗ್ರಹಿಸುವ ಬಯೋಮೆಟ್ರಿಕ್ ಡೇಟಾವನ್ನ ಮೂರನೇ ವ್ಯಕ್ತಿ ಪರಿಶೀಲನೆಗೆ ಅವಕಾಶವಿರುವುದರಿಂದ ದುರ್ಬಳಕೆ ಸಾಧ್ಯತೆ ಹೆಚ್ಚಿದೆ ಎಂದಿದ್ದು, 3 ಉದಾಹರಣೆಗಳನ್ನ ಅವರು ಸುಪ್ರೀಂಕೋರ್ಟ್ ಮುಂದಿಟ್ಟಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ