ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Webdunia
ಶುಕ್ರವಾರ, 12 ಮೇ 2023 (21:20 IST)
ನವದೆಹಲಿ : `ದಿ ಕೇರಳ ಸ್ಟೋರಿ’ ಚಿತ್ರದ ನಿಷೇಧ ಕುರಿತು ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
 
ಪಶ್ಚಿಮ ಬಂಗಾಳವು ದೇಶದ ಇತರ ರಾಜ್ಯಗಳಿಗಿಂತ ಭಿನ್ನವಾಗಿಲ್ಲ. ಅದೇ ಪ್ರಜಾಪ್ರಭುತ್ವದ ಅಂಶಗಳನ್ನು ಹೊಂದಿರುವ ಎಲ್ಲಾ ರಾಜ್ಯಗಳಲ್ಲಿ ಚಿತ್ರ ಓಡುತ್ತಿದೆ. ಆದರೆ ಪಶ್ಚಿಮ ಬಂಗಾಳ ಚಿತ್ರವನ್ನು ಏಕೆ ನಿಷೇಧಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ ಥಿಯೇಟರ್ಗಳಿಗೆ ಭದ್ರತೆ ಒದಗಿಸಿರುವ ಕುರಿತು ತಮಿಳುನಾಡು ಸರ್ಕಾರಕ್ಕೆ ಕಾರಣ ಕೇಳಿದೆ.

ಅರ್ಜಿದಾರರಾದ ಚಲನಚಿತ್ರ ನಿರ್ಮಾಪಕ, ಪಶ್ಚಿಮ ಬಂಗಾಳ ಚಿತ್ರವನ್ನು ನಿಷೇಧ ಮಾಡಿರುವುದರಿಂದ ಆರ್ಥಿಕವಾಗಿ ನಷ್ಟವಾಗುತ್ತಿದೆ. ಅಲ್ಲದೆ ತಮಿಳುನಾಡು ಸಹ ಚಿತ್ರ ನಿಷೇಧಕ್ಕೆ ಮುಂದಾಗಿದೆ. ಅಲ್ಲದೆ ಇದು ಸವಿಂಧಾನದ 19 (1) (ಎ) ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಯತ್ನ ಎಂದು ಮೇ 10 ರಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು.

ಚಿತ್ರ ನಿಷೇಧವು ಚಲನಚಿತ್ರದಿಂದ ಬರುವ ಆದಾಯವನ್ನು ಕಡಿತಗೊಳಿಸುವ ಉದ್ದೇಶದಿಂದ ಮಾಡಲಾಗಿದೆ. ಅಲ್ಲದೆ ಇದು ಚಲನಚಿತ್ರದ ಪೈರಸಿ ಪ್ರಚೋದನೆಯನ್ನು ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments