ಭಾರತ ಜಾತ್ಯತೀತ ರಾಷ್ಟ್ರ ಎಂದ ಸುಪ್ರೀಂ

Webdunia
ಮಂಗಳವಾರ, 6 ಡಿಸೆಂಬರ್ 2022 (10:57 IST)
ನವದೆಹಲಿ : ಭಾರತ ಜಾತ್ಯತೀತ ರಾಷ್ಟ್ರ. ಪ್ರತಿಯೊಬ್ಬರಿಗೂ ಅವರ ಧರ್ಮವನ್ನು ಪಾಲಿಸುವ ಹಕ್ಕಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್,

ಶ್ರೀ ಶ್ರೀ ಠಾಕೂರ್ ಅನುಕುಲ್ ಚಂದ್ರ ಅವರನ್ನು ದೇವರೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್.ಷಾ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠವು, ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. 

ಅರ್ಜಿದಾರ ಉಪೇಂದ್ರ ನಾಥ್ ದಾಲೈ ತನ್ನ ಅರ್ಜಿಯನ್ನು ಓದಲು ಮುಂದಾದ. ಈ ವೇಳೆ ನಿಲ್ಲಿಸಿ ಎಂದ ಪೀಠ, ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೇ? ಇದು ಹೇಗೆ ಸಾಧ್ಯ? ಪ್ರತಿಯೊಬ್ಬರಿಗೂ ಅವರ ಧರ್ಮವನ್ನು ಪಾಲಿಸುವ ಹಕ್ಕಿದೆ.

ಹೀಗಿರುವಾಗ ನಿರ್ಧಿಷ್ಟ ಧರ್ಮವನ್ನು ಪಾಲಿಸಿ ಅಂತಾ ಜನರಿಗೆ ನಾವು ಹೇಗೆ ಹೇಳಲು ಸಾಧ್ಯ? ನೀವು ಬೇಕಾದರೆ ಠಾಕೂರ್ ಚಂದ್ರರನ್ನು ಪರಮಾತ್ಮ ಎಂದು ಪರಿಗಣಿಸಿ. ಅದನ್ನು ಬೇರೆಯವರ ಮೇಲೆ ಯಾಕೆ ಹೇರುತ್ತೀರಿ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments