Webdunia - Bharat's app for daily news and videos

Install App

ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ರಾಜೀನಾಮೆ ನೀಡಿದ್ಯಾಕೆ ತ್ರಿಶ್ಶೂರ್ ಸಂಸದ, ನಟ ಸುರೇಶ್ ಗೋಪಿ

Krishnaveni K
ಸೋಮವಾರ, 10 ಜೂನ್ 2024 (14:39 IST)
ನವದೆಹಲಿ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಲೋಕಸಭೆಗೆ ಆಯ್ಕೆಯಾದ ಖುಷಿ ತಂದ ಸುರೇಶ್ ಗೋಪಿಗೆ ಬಿಜೆಪಿ ಹೈಕಮಾಂಡ್ ರಾಜ್ಯ ಖಾತೆ ಸ್ಥಾನ ಮಾನ ನೀಡಿತ್ತು. ಆದರೆ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದ ಸುರೇಶ್ ಗೋಪಿ ಇಂದು ರಾಜೀನಾಮೆಗೆ ಮುಂದಾಗಿದ್ದಾರೆ.

ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ. ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಬೇಕೆಂದು ಎಷ್ಟೋ ಸಂಸದರು ಸರ್ಕಸ್ ಮಾಡುತ್ತಾರೆ. ಅಂತಹದ್ದರಲ್ಲಿ ಸ್ವತಃ ಹೈಕಮಾಂಡ್ ಕರೆದು ಸ್ಥಾನ ಕೊಟ್ಟರೂ ಸುರೇಶ್ ಗೋಪಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಲು ಮುಂದಾಗಿದ್ದಾರೆ.

ಇದಕ್ಕೆ ಅವರು ಸೂಕ್ತ ಕಾರಣವನ್ನೂ ನೀಡಿದ್ದಾರೆ. ‘ನಾನು ನಮ್ಮ ನಾಯಕರ ಬಳಿ ನನಗೆ ಈ ಸಚಿವ ಸ್ಥಾನ ಬೇಡವೆಂದು ಹೇಳುತ್ತೇನೆ. ಯಾಕೆಂದರೆ ನಾನು ತ್ರಿಶ್ಶೂರ್ ಜನರ ಸಮಸ್ಯೆಗಳಿಗೆ ಕೇವಲ ಒಬ್ಬ ಸಂಸದನಾಗಿ ಕೆಲಸ ಮಾಡಬೇಕಿದೆ. ಅಲ್ಲದೆ, ನಾನು ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದೆ. ಅವುಗಳನ್ನು ಮುಗಿಸಬೇಕಿದೆ. ಇವುಗಳ ನಡುವೆ ಸಚಿವ ಸ್ಥಾನದ ಜವಾಬ್ಧಾರಿ ನನಗೆ ಬೇಡ’ ಎಂದು ಸುರೇಶ್ ಗೋಪಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments