Webdunia - Bharat's app for daily news and videos

Install App

ಪಾಕಿಸ್ತಾನದ ಹುಟ್ಟಡಗಿಸಲು ಕರ್ನಾಟಕದಲ್ಲಾಗಿತ್ತು ಪ್ಲಾನ್

Webdunia
ಗುರುವಾರ, 29 ಸೆಪ್ಟಂಬರ್ 2016 (17:50 IST)
ಪಾಕಿಸ್ತಾನದ ಹುಟ್ಟಡಗಿಸಲು ಯೋಜನೆಯನ್ನು ಎಲ್ಲಿ ರೂಪಿಸಲಾಗಿತ್ತು ಗೊತ್ತೇ? ಅದನ್ನು ಕೇಳಿದರೆ ನೀವು ಒಂದು ಕ್ಷಣ ದಂಗಾಗಿ ಹೋಗುತ್ತಿರಾ. ಹೆಮ್ಮೆ ಪಡುತ್ತಿರಾ.

 
ಹೌದು ನಿನ್ನೆ ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ದಾಳಿಗೆ ವ್ಯವಸ್ಥಿತ ಯೋಜನೆಯನ್ನು ರೂಪಿಸಿದ್ದು ಕನ್ನಡ ನೆಲದಲ್ಲಿ. ಗಡಿಜಿಲ್ಲೆ ಬೆಳಗಾವಿಯ ಕಮಾಂಡೋ ಕ್ಯಾಂಪ್‌ನಲ್ಲಿ ಈ ಯೋಜನೆಯನ್ನು ರೂಪಿಸಲಾಗಿತ್ತು. 
 
18 ವರ್ಷದಿಂದ 20 ವರ್ಷದೊಳಗಿನ ಕಮಾಂಡೋಗಳಿಗೆ ಕಠಿಣ ತರಬೇತಿ ನೀಡಿ ದಾಳಿ ನಡೆಸಲು ಸಿದ್ಧಗೊಳಿಸಲಾಗಿತ್ತು. 
ಶಬ್ಧ ಮಾಡದ 17 ಹೆಲಿಕಾಪ್ಟರ್ ಬಳಸಿ ಟ್ರೈನಿಂಗ್ ನೀಡಲಾಗಿತ್ತು. 
 
ಮತ್ತೀಗ ಇದೇ ಮಾದರಿ ಹೆಲಿಕಾಪ್ಟರ್ ಬಳಸಿ ಪಾಕ್ ಮೇಲೆ ದಾಳಿ ಮಾಡಲಾಗಿದೆ. 

ಕಳೆದ ರಾತ್ರಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ಕ್ಯಾಂಪ್‌ಗಳನ್ನು ಗುರಿಯಾಗಿರಿಸಿಕೊಂಡು ಸರ್ಜಿಕಲ್ ಸ್ಟ್ರೈಕ್ (ಸೀಮಿತ ದಾಳಿ) ಕೈಗೊಳ್ಳಲಾಗಿದ್ದು ದಾಳಿಯಲ್ಲಿ 40ಕ್ಕೂ ಹೆಚ್ಚು ಉಗ್ರರು ಮತ್ತು ಇಬ್ಬರು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಅವರ ಜತೆಗಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಸೇನಾ ಮುಖ್ಯಸ್ಥ ರಣಬೀರ್ ಸಿಂಗ್ ಬಹಿರಂಗ ಪಡಿಸಿದ್ದು ಇದು ದೇಶಾದ್ಯಂತ ಹೊಸ ಸಂಚಲನವನ್ನು ಮೂಡಿಸಿದೆ. 

ತಾನು ಆಕ್ರಮಿಸಿಕೊಂಡಿರುವ ನೆಲೆಗೆ ನುಗ್ಗಿ ಭಾರತ ಕಾರ್ಯಾಚರಣೆಯನ್ನು ಕೈಗೊಂಡಿದ್ದು ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments