Webdunia - Bharat's app for daily news and videos

Install App

ಮನಮೋಹನ್ ಸಿಂಗ್ ಕಾಲದಲ್ಲೂ ಸೀಮಿತ ದಾಳಿ ನಡೆದಿತ್ತು: ಕಾಂಗ್ರೆಸ್

Webdunia
ಮಂಗಳವಾರ, 4 ಅಕ್ಟೋಬರ್ 2016 (17:23 IST)
ಪಾಕ್ ಉಗ್ರ ನೆಲೆಗಳ ಮೇಲೆ ಇತ್ತೀಚಿಗೆ ನಡೆಸಲಾದ 'ಸೀಮಿತ ದಾಳಿ' ಭಾರತದ ಇತಿಹಾಸದಲ್ಲಿ ನಡೆದ ಮೊದಲ ಮಿಷನ್ ಅಲ್ಲ. ಈ ರೀತಿಯ ಅನೇಕ ಕಾರ್ಯಾಚರಣೆಗಳನ್ನು ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿಯೇ ಕೈಗೊಳ್ಳಲಾಗಿತ್ತು, ಆದರೆ ನಾವು ಪ್ರಚಾರ ಮಾಡಿರಲಿಲ್ಲ ಎಂದು ಕಾಂಗ್ರೆಸ್  ಪ್ರಧಾನಿ ಮೋದಿಗೆ ಟಾಂಗ್ ನೀಡಿದೆ. 

ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ, ಜನರಲ್ ಬಿಕ್ರಮ್ ಸಿಂಗ್ ಹೇಳಿಕೆಯನ್ನು ಪುನರುಚ್ಛರಿಸುತ್ತ, ಇಂತಹ ಕಾರ್ಯಾಚರಣೆಯನ್ನು ಈ ಮೊದಲು ಸಹ ಕೈಗೊಳ್ಳಲಾಗಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಸಹ ನಾವು ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದ್ದೆವು. ಆದರೆ ಈ ಕುರಿತು ಪ್ರಚಾರ ಮಾಡಿರಲಿಲ್ಲ. ಈ ಕುರಿತು ಡಂಗುರ ಸಾರಿರಲಿಲ್ಲ ಎಂದರು.
 
ಮಾಜಿ ಸೈನ್ಯಾಧಿಕಾರಿ ಜನರಲ್ ಬಿಕ್ರಮ್ ಸಿಂಗ್ ಈ ಹಿಂದೆ ಕೂಡ ಸರ್ಜಿಕಲ್ ಸ್ಟ್ರೈಕ್‌ನ್ನು ಕೈಗೊಳ್ಳಲಾಗಿತ್ತು. ಯುಪಿಎ ಅಧಿಕಾರದಲ್ಲಿದ್ದಾಗ(2013) ಸಹ ಸೀಮಿತ ದಾಳಿಯನ್ನು ನಡೆಸಲಾಗಿತ್ತು ಎಂದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments