Webdunia - Bharat's app for daily news and videos

Install App

ಕನ್ನಡಿಗರನ್ನು ಕನ್ನಡದಲ್ಲೇ ಮಾತನಾಡಿಸುತ್ತಿದ್ದ ಸುಷ್ಮಾ ಸ್ವರಾಜ್

Webdunia
ಬುಧವಾರ, 7 ಆಗಸ್ಟ್ 2019 (07:24 IST)
ನವದೆಹಲಿ: ನಿನ್ನೆ ರಾತ್ರಿ ಅಗಲಿದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.


ಲೋಕಸಭೆಯಲ್ಲಿ ತಾವು ಕುಳಿತಿದ್ದ ಜಾಗಕ್ಕೇ ಬಂದು ಮಾತನಾಡಿಸುತ್ತಿದ್ದರು. ಎಲ್ಲರಿಗೂ ತಾಯಿ ಸ್ವರೂಪರಾಗಿದ್ದರು. ವಿಶೇಷವೆಂದರೆ ನಮ್ಮ ಬಳಿ ಯಾವತ್ತೂ ಕನ್ನಡದಲ್ಲೇ ಮಾತನಾಡಿಸುತ್ತಿದ್ದರು ಎಂದು ದೇವೇಗೌಡರು ಸುಷ್ಮಾ ಗುಣಗಾನ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮೇಲೆ ಸುಷ್ಮಾ ಕನ್ನಡಿಗರ ಮೇಲೆ ವಿಶೇಷ ಪ್ರೀತಿ ಇಟ್ಟುಕೊಂಡಿದ್ದರು. ಅವಕಾಶ ಸಿಕ್ಕಾಗಲೆಲ್ಲಾ ಕನ್ನಡದಲ್ಲಿ ಭಾಷಣ ಮಾಡುತ್ತಿದ್ದರು. ಕನ್ನಡಿಗ ಸಂಸದರೊಂದಿಗೆ ತಕ್ಕ ಮಟ್ಟಿಗೆ ಕನ್ನಡ ಮಾತನಾಡುವಷ್ಟು ಕನ್ನಡ ಕಲಿತಿದ್ದರು. ಹೀಗಾಗಿ ಕನ್ನಡಿಗರಿಗೂ ಸುಷ್ಮಾ ಮೇಲೆ ವಿಶೇಷ ಗೌರವವಿತ್ತು ಎಂದರೆ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments