Webdunia - Bharat's app for daily news and videos

Install App

ತಮ್ಮ ಬಗ್ಗೆ ಬಂದ ರೂಮರ್ ಗಳಿಗೆ ಸ್ಪಷ್ಟನೆ ಕೊಟ್ಟ ಮಾಜಿ ಸಚಿವೆ ಸುಷ್ಮಾ ಸ್ವರಾಜ್

Webdunia
ಮಂಗಳವಾರ, 11 ಜೂನ್ 2019 (10:14 IST)
ನವದೆಹಲಿ: ಕಳೆದ ಬಾರಿ ಮೋದಿ ಸಂಪುಟದಲ್ಲಿ ಕೇಂದ್ರ ವಿದೇಶಾಂಗ ಸಚಿವೆಯಾಗಿ ಜನಪ್ರಿಯ ಕೆಲಸ ಮಾಡಿದ್ದ ಸುಷ್ಮಾ ಸ್ವರಾಜ್ ಆಂಧ್ರಪ್ರದೇಶದ ರಾಜ್ಯಪಾಲೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.


ಅದಕ್ಕೆ ಈಗ ಸ್ವತಃ ಸುಷ್ಮಾ ಸ್ವರಾಜ್ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆಲ್ಲಾ ಮೊದಲು ಕಾರಣವಾಗಿದ್ದು ಕೇಂದ್ರ ಸಚಿವ ಹರ್ಷವರ್ಧನ್ ತಮ್ಮ ಟ್ವಿಟರ್ ಖಾತೆಯಲ್ಲಿ ಸುಷ್ಮಾ ಸ್ವರಾಜ್ ರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲೆಯಾಗಿ ನೇಮಿಸಲಾಗಿದೆ. ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದು.

ಬಳಿಕ ಇದಕ್ಕೆ ನೀರೆರೆಯುವಂತೆ ಸುಷ್ಮಾ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದಕ್ಕೆ ಟ್ವಿಟರಿಗರು ಆಕೆ ರಾಜ್ಯಪಾಲೆ ಎಂದು ಘೋಷಿಸಿಯೇ ಬಿಟ್ಟರು! ಆದರೆ ಇಷ್ಟೆಲ್ಲಾ ರೂಮರ್ ಗಳು ಹಬ್ಬುತ್ತಿದ್ದಂತೆ ಟ್ವೀಟ್ ಮಾಡಿದ ಸುಷ್ಮಾ ನಾನು ಆಂಧ್ರ ರಾಜ್ಯಪಾಲೆಯಾಗುತ್ತಿದ್ದೇನೆಂಬ ಸುದ್ದಿ ಸುಳ್ಳು. ನಾನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದಕ್ಕೆ ಟ್ವಿಟರಿಗರು ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments