Webdunia - Bharat's app for daily news and videos

Install App

ಸಂಸತ್ತಿಗೆ ಬಂದ ದಿನವೇ ಮಲ್ಲಿಕಾರ್ಜುನ ಖರ್ಗೆ ಬಾಯಿ ಬಂದ್ ಮಾಡಿದ ಸುಷ್ಮಾ ಸ್ವರಾಜ್

Webdunia
ಗುರುವಾರ, 16 ಮಾರ್ಚ್ 2017 (10:35 IST)
ನವದೆಹಲಿ:  ಮೂತ್ರಪಿಂಡ ಸಮಸ್ಯೆಯಿಂದ ಚೇತರಿಸಿಕೊಂಡು ಸಂಸತ್ತಿಗೆ ಆಗಮಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೊದಲ ದಿನವೇ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಬೆಂಡೆತ್ತುವ ಕೆಲಸ ಮಾಡಿದ್ದಾರೆ.

 
ಅಮೆರಿಕಾದಲ್ಲಿ ಭಾರತೀಯರ ಮೇಲಾದ ದಾಳಿಗಳ ಬಗ್ಗೆ ಕೇಂದ್ರ ಸರ್ಕಾರ ಮೌನ ವಹಿಸಿದೆ ಎನ್ನುವ ಖರ್ಗೆ ಆರೋಪವನ್ನು ಖಂಡಿಸಿದ ಸುಷ್ಮಾ, ಈಗಾಗಲೇ ಕೇಂದ್ರ ಸರ್ಕಾರ ಈ ವಿವಾದವನ್ನು ಅಮೆರಿಕಾದ ಉನ್ನತ ಮಟ್ಟಕ್ಕೆ ಕೊಂಡೊಯ್ದಿದೆ ಎಂದಿದ್ದಾರೆ.

“ನಾವು ಸುಮ್ಮನಿದ್ದೇವೆ ಎನ್ನುವುದು ಸುಳ್ಳು. ನಮ್ಮ ಸರ್ಕಾರ ಕೆಲಸ ಮಾಡುವ ವೈಖರಿಯೇ ಹಾಗೆ. ನಾವು ಮಾಡಿದ್ದನ್ನು ಹೇಳಿಕೊಂಡು ತಿರುಗುವುದಿಲ್ಲ. ಭಾರತೀಯ ವಿದೇಶದಲ್ಲೇ ಕಷ್ಟಕ್ಕೆ ಸಿಲುಕಿದರೂ, 24 ಗಂಟೆಯೊಳಗೆ ಸಮಸ್ಯೆ ಬಗೆ ಹರಿಸುತ್ತೇವೆ” ಎಂದು ಸುಷ್ಮಾ ಖರ್ಗೆಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments