Webdunia - Bharat's app for daily news and videos

Install App

ಸಂಸತ್ತಿಗೆ ಬಂದ ದಿನವೇ ಮಲ್ಲಿಕಾರ್ಜುನ ಖರ್ಗೆ ಬಾಯಿ ಬಂದ್ ಮಾಡಿದ ಸುಷ್ಮಾ ಸ್ವರಾಜ್

Webdunia
ಗುರುವಾರ, 16 ಮಾರ್ಚ್ 2017 (10:35 IST)
ನವದೆಹಲಿ:  ಮೂತ್ರಪಿಂಡ ಸಮಸ್ಯೆಯಿಂದ ಚೇತರಿಸಿಕೊಂಡು ಸಂಸತ್ತಿಗೆ ಆಗಮಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೊದಲ ದಿನವೇ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಬೆಂಡೆತ್ತುವ ಕೆಲಸ ಮಾಡಿದ್ದಾರೆ.

 
ಅಮೆರಿಕಾದಲ್ಲಿ ಭಾರತೀಯರ ಮೇಲಾದ ದಾಳಿಗಳ ಬಗ್ಗೆ ಕೇಂದ್ರ ಸರ್ಕಾರ ಮೌನ ವಹಿಸಿದೆ ಎನ್ನುವ ಖರ್ಗೆ ಆರೋಪವನ್ನು ಖಂಡಿಸಿದ ಸುಷ್ಮಾ, ಈಗಾಗಲೇ ಕೇಂದ್ರ ಸರ್ಕಾರ ಈ ವಿವಾದವನ್ನು ಅಮೆರಿಕಾದ ಉನ್ನತ ಮಟ್ಟಕ್ಕೆ ಕೊಂಡೊಯ್ದಿದೆ ಎಂದಿದ್ದಾರೆ.

“ನಾವು ಸುಮ್ಮನಿದ್ದೇವೆ ಎನ್ನುವುದು ಸುಳ್ಳು. ನಮ್ಮ ಸರ್ಕಾರ ಕೆಲಸ ಮಾಡುವ ವೈಖರಿಯೇ ಹಾಗೆ. ನಾವು ಮಾಡಿದ್ದನ್ನು ಹೇಳಿಕೊಂಡು ತಿರುಗುವುದಿಲ್ಲ. ಭಾರತೀಯ ವಿದೇಶದಲ್ಲೇ ಕಷ್ಟಕ್ಕೆ ಸಿಲುಕಿದರೂ, 24 ಗಂಟೆಯೊಳಗೆ ಸಮಸ್ಯೆ ಬಗೆ ಹರಿಸುತ್ತೇವೆ” ಎಂದು ಸುಷ್ಮಾ ಖರ್ಗೆಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments