Webdunia - Bharat's app for daily news and videos

Install App

ಸುಷ್ಮಾ ಸ್ವರಾಜ್ ಕೊನೆಯ ಆಸೆ ಪೂರೈಸಿದ ಪುತ್ರಿ

Webdunia
ಶನಿವಾರ, 28 ಸೆಪ್ಟಂಬರ್ 2019 (09:07 IST)
ನವದೆಹಲಿ: ಜನಪ್ರಿಯ ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಾವಿಗೆ ಕೆಲವೇ ಗಂಟೆಗಳ ಮೊದಲು ಮಾಡಲು ಬಯಸಿದ್ದ ಕೆಲವೊಂದನ್ನು ಪುತ್ರಿ ಬಾನ್ಸುರಿ ಇದೀಗ ಮಾಡಿ ಮುಗಿಸುವ ಮೂಲಕ ಅಮ್ಮನ ಕೊನೆಯಾಸೆ ಪೂರೈಸಿದ್ದಾಳೆ.


ಸುಷ್ಮಾ ವಿದೇಶಾಂಗ ಸಚಿವೆಯಾಗಿದ್ದಾಗ ಪಾಕ್ ನಲ್ಲಿ ಬಂಧಿತರಾಗಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ಕುಲಭೂಷಣ್ ಯಾದವ್ ಪ್ರಕರಣವನ್ನು ವಾದಿಸಿ ಮರಣದಂಡನೆ ತಪ್ಪಿಸುವಲ್ಲಿ ಖ್ಯಾತ ವಕೀಲ ಹರೀಶ್ ಸಾಳ್ವೆ ಯಶಸ್ವಿಯಾಗಿದ್ದರು.

ಸುಷ್ಮಾ ಸಾವಿಗೆ ಕೆಲವೇ ಗಂಟೆಗಳ ಮೊದಲು ಹರೀಶ್ ಸಾಳ್ವೆಗೆ ಕರೆ ಮಾಡಿ ಈ ಪ್ರಕರಣದಲ್ಲಿ ಯಶಸ್ವಿಯಾಗ ವಾದ ಮಂಡಿಸಿದ್ದಕ್ಕೆ ನಿಮಗೆ ನಾನು 1 ರೂ. ಫೀಸ್ ಕೊಡಬೇಕು. ಮನೆಗೆ ಬಂದು ಪಡೆಯಿರಿ ಎಂದು ಆತ್ಮೀಯವಾಗಿ ಕೋರಿದ್ದರಂತೆ. ಆದರೆ ಹೀಗೆ ಹೇಳಿದ ಕೆಲವೇ ಗಂಟೆಗಳಲ್ಲಿ ಸುಷ್ಮಾ ಇಹಲೋಕ ತ್ಯಜಿಸಿದ್ದರು. ಸುಷ್ಮಾ ಸ್ವರಾಜ್ ಸಾವಿನ ಬಳಿಕ ಹರೀಶ್ ಸಾಳ್ವೆ ಈ ವಿಚಾರವನ್ನು ದುಃಖದಿಂದಲೇ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments