Webdunia - Bharat's app for daily news and videos

Install App

ಪ್ರಚಾರದ ವೇಳೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಕಣ್ಣಿಗೆ ಗಾಯ‌

Sampriya
ಬುಧವಾರ, 10 ಏಪ್ರಿಲ್ 2024 (17:30 IST)
Photo Courtesy X
ನವದೆಹಲಿ: ಲೋಕಸಭಾ ಚುನಾವಣೆಗೆ ನವದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಪ್ರಚಾರದ ವೇಳೆ ಕಣ್ಣಿಗೆ ಗಾಯವಾಗಿದೆ.  

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಟೋ ಹಂಚಿಕೊಂಡಿರುವ ಬಾನ್ಸುರಿ ಅವರು, ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಬರೆದುಕೊಂಡಿದ್ದಾರೆ.

ಪ್ರಚಾರದ ವೇಳೆ ಕಣ್ಣಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ, ತಕ್ಷಣ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಇವರ ಸುಷ್ಮಾ ಸ್ವರಾಜ್ ಅವರ ಪುತ್ರಿಯಾಗಿದ್ದು, ಮೊದಲ ಬಾರಿಗೆ ನವದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments