Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್

Webdunia
ಶುಕ್ರವಾರ, 4 ಆಗಸ್ಟ್ 2017 (10:15 IST)
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ  ಸ್ವರಾಜ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವರ್ತನೆಗೆ ಸಿಟ್ಟಿಗೆದ್ದಿದ್ದಾರೆ.  ರಾಜ್ಯಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷರ ಮೇಲೆ ಸಚಿವೆ ಸುಷ್ಮಾ ಹರಿಹಾಯ್ದಿದ್ದಾರೆ.


 
ಭಾರತ ಮತ್ತು ಚೀನಾ ನಡುವೆ ಢೋಕ್ಲಾಂ ಗಡಿ ವಿವಾದದ ವಿಚಾರದಲ್ಲಿ ವೈಮನಸ್ಯವಿದೆ. ಈ ಸಂದರ್ಭದಲ್ಲಿ ನಮ್ಮ ದೇಶದ ಅತೀ ದೊಡ್ಡ ಪಕ್ಷವೊಂದರ ನಾಯಕರೊಬ್ಬರು ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಿ ಗಡಿ ವಿವಾದದ ಸ್ಥಿತಿಗತಿಗಳ ಬಗ್ಗೆ ಚರ್ಚಿಸುವುದರ ಬದಲು ಚೀನಾದ ರಾಯಭಾರಿ ಭೇಟಿ ಮಾಡಿ ಪರಿಸ್ಥಿತಿ ಬಗ್ಗೆ ಚರ್ಚಿಸುವ ಅಗತ್ಯವಿತ್ತೇ ಎಂದು ಅವರು  ಖಾರವಾಗಿ ಪ್ರಶ್ನಿಸಿದ್ದಾರೆ.

ಹಿಂದೆ 1962 ರಲ್ಲಿ ಭಾರತ ಮತ್ತು ಚೀನಾ ನಡುವೆ ಮನಸ್ತಾಪ ಏರ್ಪಟ್ಟಾಗ ವಿಶೇಷ ಅಧಿವೇಶನ ಕರೆಯಲು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ  ಅಂದು ಪ್ರಧಾನಿಯಾಗಿದ್ದ ಜವಹರಲಾಲ್ ನೆಹರೂಗೆ ಪತ್ರ ಬರೆದಿದ್ದರು. ಆದರೆ ಇಂದು ವಿರೋಧ ಪಕ್ಷದವರಿಂದ ಅಂತಹ ನಡೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಕೋಚ್ ಹುದ್ದೆ ಬಿಟ್ಟ ಮೇಲೆ ಅನಿಲ್ ಕುಂಬ್ಳೆ ಏನು ಮಾಡ್ತಿದ್ದಾರೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments