Webdunia - Bharat's app for daily news and videos

Install App

ತಾನು ತೆಪ್ಪಗಿರುವುದಿಲ್ಲ ಎಂಬ ಸೂಚನೆ ನೀಡಿದ ಸ್ವಾಮಿ

Webdunia
ಗುರುವಾರ, 18 ಆಗಸ್ಟ್ 2016 (17:12 IST)
ಸದಾ ರಾಜಕೀಯ ವೈರಿಗಳ ಕಾಲೆಳೆಯುವ ಮತ್ತು ಹೆಚ್ಚಿನ ಸಂದರ್ಭದಲ್ಲಿ ತಮ್ಮದೇ ಪಕ್ಷದ ಸಹೋದ್ಯೋಗಿಗಳಿಗೆ ಮುಜುಗರವನ್ನುಂಟು ಮಾಡುವ ಬಿಜೆಪಿಯ ಕಲಹಪ್ರೇರಕ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಏನೇ ಆದರೂ ತಾನು ತೆಪ್ಪಗಿರುವುದಿಲ್ಲ. ಕನಿಷ್ಠ ಪಕ್ಷ ಸಾಮಾಜಿಕ ಜಾಲತಾಣದಲ್ಲಾದರೂ ಶಬ್ಧ ಮಾಡುತ್ತೇನೆ ಎಂಬ ಸೂಚನೆ ನೀಡಿದ್ದಾರೆ. 

ಶಕುನಿ ನಡೆಯನ್ನು ಇಡುವ ಕೊಂಗಿಗಳು ನನಗೆ ಪಕ್ಷ ಖಡಕ್ ಆದೇಶ ನೀಡಿದೆ ಎಂದು ಪ್ರಚಾರ ಮಾಡುತ್ತಿದ್ದಾರೆ. ರಬ್ಬಿಶ್! ಸಾಮಾಜಿಕ ಜಾಲತಾಣ ಮತ್ತು ಪಿಟಿ'ಸ್ ಇರಬೇಕಾದರೆ ಎಮ್ಎಸ್ಎಮ್‌ಗೆ ಯಾರು ಕ್ಯಾರೆನ್ನುತ್ತಾರೆ ಎಂದು ಸ್ವಾಮಿ ಗುರುವಾರ ಟ್ವೀಟ್ ಮಾಡಿದ್ದಾರೆ.
 
ಸ್ವಾಮಿ ಅವರ ಟ್ವಿಟರ್ ಶಬ್ದಕೋಶದ ಪ್ರಕಾರ ಕೊಂಗಿ ಎಂದರೆ ಕಾಂಗ್ರೆಸ್ ನಾಯಕರು , ಪಿಟಿ  ಎಂದರೆ ಪೆಟ್ರಿಯಾಟ್ರಿಕ್ ಟ್ವಿಪಲ್, ಮತ್ತು ಎಮ್ಎಸ್ಎಮ್ ಮುಖ್ಯವಾಹಿನಿಯ ಮಾಧ್ಯಮ.
 
ಕೊನೆಗೂ ಬಿಜೆಪಿ ಸ್ವಾಮಿ ಅವರಿಗೆ ವಿಪ್ ಜಾರಿ ಮಾಡಿದೆ ಎಂಬ ಅನಧಿಕೃತ ವರದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸ್ವಾಮಿ ಈರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
 
ಎರಡು ತಿಂಗಳ ಹಿಂದೆ ಬಿಜೆಪಿ ನಾಯಕ ರಿಸರ್ವ್ ಬ್ಯಾಂಕ್ ಗನರ್ನರ್ ರಘುರಾಮ್ ರಾಜನ್, ಆರ್ಥಿಕ ವ್ಯವಹಾರಗಳ ತಜ್ಞ ಶಕ್ತಿಕಾಂತ ದಾಸ್ ಮತ್ತು ಇತರ ಸರ್ಕಾರಿ ಅಧಿಕಾರಿಗಳ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿಯಿಂದ ಕಟುವಾಗಿ ಖಂಡಿಸಲ್ಪಟ್ಟಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments