Webdunia - Bharat's app for daily news and videos

Install App

ಯಾಕೂಬ್‌ ಮೆಮೋನ್‌‌ನಂತಹ ಉಗ್ರನಿಗೆ ಕರುಣೆ ತೋರುವುದು ದೇಶದ್ರೋಹದಂತೆ: ವೆಂಕಯ್ಯ ನಾಯ್ಡು

Webdunia
ಸೋಮವಾರ, 3 ಆಗಸ್ಟ್ 2015 (18:49 IST)
1993ರ ಮುಂಬೈ ಸ್ಫೋಟದ ರೂವಾರಿ ಉಗ್ರ ಯಾಕೂಬ್ ಮೆಮೋನ್‌ಗೆ ಗಲ್ಲು ವಿಧಿಸಿರುವ ಬಗ್ಗೆ ಕೆಲ ವ್ಯಕ್ತಿಗಳು ರಾಜಕೀಯಗೊಳಿಸುವ ಹುನ್ನಾರ ನಡೆಸಿದ್ದಾರೆ. ಅಂತಹ ವ್ಯಕ್ತಿಗೆ ಕರುಣೆ ತೋರಿಸುವುದು ದೇಶದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. 
 
ಕೆಲವರು ಪ್ರತಿಯೊಂದು ವಿಷಯವನ್ನು ರಾಜಕೀಯಗೊಳಿಸಲು ಬಯಸುತ್ತಾರೆ. ಗಲ್ಲು ಶಿಕ್ಷೆ ಮತ್ತು ಭಯೋತ್ಪಾದನೆ ಎರಡು ವಿಭಿನ್ನ ವಿಷಯಗಳಾಗಿದ್ದರಿಂದ ಜನತೆ ಅದರ ಬಗ್ಗೆ ಚರ್ಚಿಸಬಹುದು ಎಂದು ತಿಳಿಸಿದ್ದಾರೆ.
 
ದೇಶದಲ್ಲಿ ಕೆಲ ವ್ಯಕ್ತಿಗಳು ಭಯೋತ್ಪಾದಕರು, ಫ3ತ್ಯೇಕತಾವಾದಿಗಳು ಮತ್ತು ಭಯೋತ್ಪಾದನೆಯನ್ನು ಹೆಚ್ಚಿಸುವ ಸಿದ್ಧಾಂತ ಹೊಂದಿದ್ದಾರೆ ಎಂದು ಲೇವಡಿು ಮಾಡಿದ್ದಾರೆ.
 
ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಉಗ್ರರ ದಾಳಿಗಳಿಂದ ನಾವು ತುಂಬಾ ಕೆಟ್ಟ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಉಗ್ರರು ಆರ್ಥಿಕತೆ ಮತ್ತು ದೇಶವನನ್ನು ದುರ್ಬಲಗೊಳಿಸುವ ಗುರಿ ಹೊಂದಿದ್ದಾರೆ. ಉಗ್ರರಿಗೆ ಯಾವುದೇ ರೀತಿಯ ಕರುಣೆ ತೋರುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments