Webdunia - Bharat's app for daily news and videos

Install App

ಮಕ್ಕಳ ಸಾವಿಗೆ ಸಿರಪ್ ಕಾರಣ!

Webdunia
ಶುಕ್ರವಾರ, 30 ಡಿಸೆಂಬರ್ 2022 (09:09 IST)
ತಾಷ್ಕೆಂಟ್ : ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಹೊರಿಸಲಾಗಿತ್ತು.

ಇದೀಗ ಉಜ್ಬೇಕಿಸ್ತಾನವೂ ಕೂಡಾ ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್ನ ಪಾತ್ರವಿದೆ ಎಂದು ಆರೋಪಿಸಿದೆ.

ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ.

ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments