Webdunia - Bharat's app for daily news and videos

Install App

ದೇವಾಲಯ ಧ್ವಂಸಗೊಳಿಸಿ ತಾಜ್ ಮಹಲ್ ಕಟ್ಟಲಾಗಿದೆ: ಸುಬ್ರಮಣಿಯನ್ ಸ್ವಾಮಿ

Webdunia
ಗುರುವಾರ, 19 ಅಕ್ಟೋಬರ್ 2017 (15:32 IST)
ನವದೆಹಲಿ: ತಾಜ್ ಮಹಲ್ ಬಗ್ಗೆ ಸೃಷ್ಟಿಯಾಗಿರುವ ವಿವಾದಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಈಗ ಮತ್ತೊಬ್ಬ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ತಾಜ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರ ರಾಜರಿಂದ ಭೂಮಿ ಕದ್ದು ಶಹಜಹಾನ್‌ ತಾಜ್‌ ಮಹಲ್‌ ಕಟ್ಟಿಸಿದ್ದಾರೆ ಎಂದು ಹೇಳಿದ್ದಾರೆ.

ತಾಜ್‌ ಮಹಲ್‌ ಇರುವ ಸ್ಥಳ ಜೈಪುರ ರಾಜ-ಮಹಾರಾಜರಿಗೆ ಸೇರಿದ್ದು. ಶಹಜಹಾನ್‌ ಜೈಪುರದ ರಾಜರಿಗೆ ಸ್ಥಳ ಮಾರಾಟ ಮಾಡುವಂತೆ ಒತ್ತಡ ಹೇರಿದ್ದ. ಇದಕ್ಕೆ ಪರಿಹಾರ ರೂಪವಾಗಿ 40 ಗ್ರಾಮಗಳನ್ನು ಶಹಜಹಾನ್‌ ನೀಡಿದ್ದ. ಆದರೆ ತಾಜ್‌ ಮಹಲ್‌ ಇರುವ ಸ್ಥಳದ ಮೌಲ್ಯಕ್ಕೆ ಹೋಲಿಸಿದರೆ ನೀಡಿರುವ ಪರಿಹಾರ ಏನೇನೂ ಅಲ್ಲ. ಈ ಬಗ್ಗೆ ತಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.

ದಾಖಲೆಗಳಲ್ಲಿ ತಾಜ್‌ಮಹಲ್‌ ಇರುವ ಜಾಗ ದೇವಾಲಯಕ್ಕೆ ಸೇರಿದ್ದು ಎಂದು ದಾಖಲೆಗಳು ಹೇಳುತ್ತಿವೆ. ಆದರೆ ಆ ಸ್ಥಳದಲ್ಲಿದ್ದ ದೇವಸ್ಥಾನ ಧ್ವಂಸಗೊಳಿಸಿ ತಾಜ್‌ ಕಟ್ಟಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments