Webdunia - Bharat's app for daily news and videos

Install App

ಮೋದಿ ತಮ್ಮ ಸಹೋದರಿಯನ್ನು ನಿತೀಶ್‌ ಕುಮಾರ್‌ಗೆ ಕೊಟ್ಟು ವಿವಾಹ ಮಾಡಲಿ: ರಾಬ್ಡಿದೇವಿ

Webdunia
ಮಂಗಳವಾರ, 29 ನವೆಂಬರ್ 2016 (18:30 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್‌ನನ್ನು ಕರೆದುಕೊಂಡು ಹೋಗಿ ಸಹೋದರಿಯನ್ನು ಕೊಟ್ಟು ವಿವಾಹ ಮಾಡಲಿ ಎಂದು ಆರ್‌ಜೆಡಿ ನಾಯಕಿ, ಮಾಜಿ ಸಿಎಂ ರಾಬ್ಡಿದೇವಿ, ಸುಶೀಲ್ ಮೋದಿಗೆ ನೀಡಿದ ಹೇಳಿಕೆ ಕೋಲಾಹಲ ಸೃಷ್ಟಸಿದೆ.
 
ಆರ್‌ಜೆಡಿ, ಕಾಂಗ್ರೆಸ್ ಬದಲಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಆಹ್ವಾನ ಕುರಿತಂತೆ ಸುದ್ದಿಗಾರರು ರಾಬ್ಡಿದೇವಿಯವರನ್ನು ಪ್ರಶ್ನಿಸಿದಾಗ, ನಿತೀಶ್ ಕುಮಾರ್‌ರನ್ನು ಮೋದಿ ಕರೆದುಕೊಂಡು ಹೋಗಿ ತಮ್ಮ ಸಹೋದರಿಯೊಂದಿಗೆ ವಿವಾಹ ಮಾಡಲಿ ಎಂದು ವ್ಯಂಗ್ಯವಾಡಿದರು. 
 
ನಂತರ ತಮ್ಮ ಹೇಳಿಕೆಯ ಗಂಭೀರತೆಯನ್ನು ಅರಿತ ರಾಬ್ಡಿದೇವಿ, ನಾನು ಸುಮ್ನೆ ಜೋಕ್ ಮಾಡುತ್ತಿದ್ದೆ. ನನ್ನ ಹೇಳಿಕೆಗೆ ಮಹತ್ವ ನೀಡುವುದು ಬೇಡ ಎಂದು ಕೋರಿದರು.
 
ಇದಕ್ಕಿಂತ ಮೊದಲು ಸುಶೀಲ್ ಕುಮಾರ್ ಹೇಳಿಕೆ ನೀಡಿ, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ನಿತೀಶ್ ಮೈತ್ರಿ ಮುಂದುವರಿಸಿದಲ್ಲಿ ರಾಜಕೀಯ ಜೀವನ ಅಂತ್ಯವಾಗುವುದು ಖಚಿತ. ಆದ್ದರಿಂದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲಿ ಎಂದು ಆಹ್ವಾನ ನೀಡಿದ್ದರು.
 
ಕಳೆದ 17 ವರ್ಷಗಳಿಂದ ನಿತೀಶ್ ಬಿಜೆಪಿಯಲ್ಲಿದ್ದರು ಅವರ ರಾಜಕೀಯ ಜೀವನ ಅಂತ್ಯವಾಗಿಲ್ಲ. ಬದಲಿಗೆ ಮತ್ತಷ್ಟು ಇವರ ಇಮೇಜ್ ಹೆಚ್ಚಾಗಲು ಸಹಕಾರಿಯಾಯಿತು ಎಂದರು.
 
ನನ್ನ ರಾಜಕೀಯ ಜೀವನ ಅಂತ್ಯಗೊಳಿಸಲು ಹುನ್ನಾರ ನಡೆಯುತ್ತಿದೆ ಎಂದು ಬಿಹಾರ್ ಸಿಎಂ ನಿತೀಶ್ ಕುಮಾರ್ ಹೇಳಿಕೆ ನೀಡಿದ ಮಾರನೇ ದಿನವೇ ಬಿಜೆಪಿ ಮುಖಂಡ ಸುಶೀಲ್ ಮೋದಿ ಹೇಳಿಕೆ ಹೊರಬಿದ್ದಿದೆ.
 
ಗಮನಾರ್ಹ ವಿಷಯವೆಂದರೆ, ಮಿತ್ರಪಕ್ಷಗಳ ವಿರೋಧಧ ಮಧ್ಯೆಯೂ ನಿತೀಶ್ ಕುಮಾರ್, ಕೇಂದ್ರ ಸರಕಾರದ ನೋಟು ನಿಷೇಧವನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments