Webdunia - Bharat's app for daily news and videos

Install App

ಹೊಸ ರಾಜಕೀಯ ಪಕ್ಷ ಘೋಷಿಸಿದ ತಲೈವಾ; ಭಾಷಣದಲ್ಲಿ ರಜಿನಿಕಾಂತ್ ಹೇಳಿದ್ದೇನು ಗೊತ್ತಾ…?

Webdunia
ಭಾನುವಾರ, 31 ಡಿಸೆಂಬರ್ 2017 (09:27 IST)
ಚೆನ್ನೈ: ನೂತನ ಪಕ್ಷವನ್ನು ರಚಿಸುವ ಕುರಿತು ರಜಿನಿಕಾಂತ್ ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಘೋಷಣೆ ಮಾಡಿದ್ದಾರೆ. ಅಂತೂ ರಜಿನಿಕಾಂತ್ ರಾಜಕೀಯಕ್ಕೆ ಎಂಟ್ರಿ ಕೊಡುವುದನ್ನು ಖಚಿತಪಡಿಸಿದರು. ಲೋಕಸಭಾ ಚುನಾವಣೆ ವೇಳೆ ಪಕ್ಷವನ್ನು ರಜಿನಿಕಾಂತ್ ಘೋಷಣೆ ಮಾಡಲಿದ್ದಾರೆ.


‘ರಾಜಕೀಯ ವ್ಯವಸ್ಥೆ ಸದ್ಯ ತುಂಬಾ ಕೆಟ್ಟು ಹೋಗಿದೆ. ಕಳೆದೊಂದು ವರ್ಷದಿಂದ ಚೆನ್ನೈನ ಜನ ರೋಸಿ ಹೋಗಿದ್ದಾರೆ. ತಮಿಳರಿಗಾಗಿ ನಾನು ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ನನ್ನ ಸ್ವಂತ ಪಕ್ಷವನ್ನು ಸ್ಥಾಪಿಸುತ್ತಿದ್ದೇನೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ. ನಿಮ್ಮೆಲ್ಲರ ಸಹಕಾರ ಸಿಕ್ಕೆ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ಜನರೇ ನನ್ನ ಶಕ್ತಿ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಸಮಯವೀಗ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ನಾವು ಸ್ಪರ್ಧಿಸುತ್ತೇವೆ'. ಎಂದು ಸೂಪರ್ ಸ್ಟಾರ್ ರಜಿನಿಕಾಂತ್ ಚೆನ್ನೈನಲ್ಲಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments