Webdunia - Bharat's app for daily news and videos

Install App

ಹಾಲು ನೀಡಲು ತಡ ಮಾಡಿದ್ದಕ್ಕೆ ಹೀಗೆ ಮಾಡೋದ!?

Webdunia
ಭಾನುವಾರ, 20 ಫೆಬ್ರವರಿ 2022 (13:45 IST)
ಗಾಂಧಿನಗರ : ಮಹಿಳೆಯೊಬ್ಬರು ಹಾಲು ನೀಡಲು ತಡ ಮಾಡಿದ್ದಕ್ಕೆ ಪತಿರಾಯ ತ್ರಿವಳಿ ತಲಾಖ್ ನೀಡಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ. ಮಹಿಳೆ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆ ತನ್ನ ಪತಿ ಹಾಗೂ ಅತ್ತೆ ವರದಕ್ಷಿಣೆಗಾಗಿ ಮಾನಸಿಕ ಕಿರುಕುಳ ಹಾಗೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ತನ್ನ ಅತ್ತೆ, ಮಾವ ಹಾಗೂ ಪತಿ ತನ್ನ ಪೋಷಕರಿಂದ 1 ಲಕ್ಷ ರೂ. ಪಡೆಯುವಂತೆ ಕೇಳಿದ್ದರು. ಇದಕ್ಕೆ ನಾನು ನಿರಾಕರಿಸಿದ್ದರಿಂದ ಜಗಳ ಪ್ರಾರಂಭವಾಗಿದೆ.

ಮಂಗಳವಾರ ತನ್ನ 5 ವರ್ಷದ ಮಗಳು ಹಾಲು ಹಾಗೂ ತಿಂಡಿ ಕೇಳಿದ್ದಳು. ಅದೇ ಸಮಯದಲ್ಲಿ ಪತಿಯೂ ನನಗೆ ಹಾಲು ನೀಡುವಂತೆ ಕೇಳಿದ್ದಾನೆ. ಆದರೆ ಮಹಿಳೆ ಮೊದಲು ಮಗುವಿಗೆ ಹಾಲು ನೀಡಿ ಬಳಿಕ ಪತಿಗೆ ಹಾಲನ್ನು ನೀಡಿದ್ದಾರೆ.

ತಡವಾಗಿ ಹಾಲು ನೀಡಿದ್ದಕ್ಕೆ ಕೆರಳಿದ್ದ ಪತಿ ತನ್ನ ಸಂಬಂಧಿಕರು ಹಾಗೂ ಪೋಷಕರ ಸಮ್ಮುಖದಲ್ಲಿ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments