Webdunia - Bharat's app for daily news and videos

Install App

1984 ರ ಸಿಖ್ ವಿರೋಧಿ ದಂಗೆ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 10 ಮೇ 2019 (11:34 IST)
ನವದೆಹಲಿ : 1984 ರ ಸಿಖ್ ವಿರೋಧಿ ದಂಗೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಿ, 1984 ರಲ್ಲಿ ನಡೆದದ್ದು ನಡೀತು ಏನಿವಾಗ. 1984ರ ವಿಚಾರ ಈಗ್ಯಾಕೆ ಮಾತನಾಡ್ತೀರಾ? ಎಂದು ಸಿಖ್ ವಿರೋಧಿ ದಂಗೆ ಬಗ್ಗೆ ನಿರ್ಲಕ್ಷ್ಯದಿಂದ ಮಾತನಾಡಿದ್ದಾರೆ.

 

ಸ್ಯಾಮ್ ಪಿತ್ರೋಡಿ ಈ ಹೇಳಿಕೆ ಬಗ್ಗೆಹಲವಡೆ ಬಾರೀ ವಿರೋಧ ವ್ಯಕ್ತವಾಗಿದ್ದು,  ಬಿಜೆಪಿ ಹಾಗೂ ಅಕಾಲಿದಳ ಈ ಹೇಳಿಕೆಯ ಕುರಿತು ಆಕ್ರೋ‍ಶ ವ್ಯಕ್ತಪಡಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೇಟ್ ನೈಟ್ ಡ್ರಗ್ಸ್ ಪಾರ್ಟಿ: ನಗರದ ಪ್ರತಿಷ್ಠಿತ ಹೊಟೇಲ್ ಮೇಲೆ ಸಿಸಿಬಿ ದಾಳಿ

ಆಂಡಿ‌ ಬೈರನ್ ಜತೆಗಿನ ಲವ್ ಆಪೇರ್‌ ವೈರಲ್ ಬೆನ್ನಲ್ಲೇ ಕ್ರಿಸ್ಟಿನ್ ಗೆ ಬಿಗ್ ಶಾಕ್‌ಕೊಟ್ಟ ಪತಿ ಆಂಡ್ರ್ಯೂ

ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿ ಹೋರಾಟ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್‌: ಎರಡು ವಾರಗಳಲ್ಲಿ ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ

ಪ್ರಜ್ವಲ್‌ ರೇವಣ್ಣ ಈಗ ಸೆಂಟ್ರಲ್‌ ಜೈಲ್‌ನಲ್ಲಿ ಕ್ಲರ್ಕ್‌: ಮಾಜಿ ಸಂಸದನಿಗೆ ದಿನಕೂಲಿ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments