ಟಿಪ್ಪು ಬಗ್ಗೆ ಮಾತನಾಡಿದ ಪಾಕ್ ಪ್ರಧಾನಿಗೆ ತಕ್ಕ ಉತ್ತರ ಕೊಟ್ಟ ಓವೈಸಿ

Webdunia
ಭಾನುವಾರ, 3 ಮಾರ್ಚ್ 2019 (11:23 IST)
ಹೈದರಾಬಾದ್ : ಮೈಸೂರಿನ ಸುಲ್ತಾನ್ ಬಗ್ಗೆ ಮಾತನಾಡುವುದನ್ನು ಬಿಟ್ಟು, ತಮ್ಮ ದೇಶದಲ್ಲಿ ನೆಲೆ ಕಂಡುಕೊಂಡಿರುವ ಉಗ್ರ ಸಂಘಟನೆಗಳನ್ನು ನಿಯಂತ್ರಿಸಬೇಕು ಎಂದು ಟಿಪ್ಪು ಬಗ್ಗೆ ಮಾತನಾಡಿದ  ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.


ಹೈದರಾಬಾದ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಓವೈಸಿ, ‘ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಸಂಸತ್‍ ನಲ್ಲಿ ಮುಸ್ಲಿಂ ದೊರೆಗಳಾದ ಟಿಪ್ಪು ಸುಲ್ತಾನ್ ಹಾಗೂ ಬಹದ್ದೂರ್ ಷಾ ಜಾಫರ್ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಬಗ್ಗೆ ಹಾಡಿ ಹೊಗಳಿದ್ದಾರೆ. ಆದರೆ ಟಿಪ್ಪು ಹಿಂದೂ ವಿರೋಧಿಯಲ್ಲ, ತನ್ನ ಎದುರಾಳಿಗಳಿಗೆ ದುಸ್ವಪ್ನವಾಗಿದ್ದ ಎಂಬುದನ್ನು ಖಾನ್ ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.


‘ಪಾಕ್ ಪ್ರಧಾನಿ ಆಟಮ್ ಬಾಂಬ್‍ಗಳ ಬಗ್ಗೆ ಮಾತನಾಡುತ್ತಾರೆ. ಭಾರತೀಯರ ಬಳಿ ಬಾಂಬ್‍ಗಳು ಇಲ್ಲವೆಂದು ಇಮ್ರಾನ್ ಖಾನ್ ತಿಳಿದಿದ್ದಾರೆ’ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments