ತಲ್ವಾರ್ ದಂಪತಿ ಶಿಕ್ಷೆಯಿಂದ ಖುಲಾಸೆಯಾದರೂ ಸದ್ಯಕ್ಕಿಲ್ಲ ಬಿಡುಗಡೆ

Webdunia
ಶುಕ್ರವಾರ, 13 ಅಕ್ಟೋಬರ್ 2017 (18:52 IST)
ನವದೆಹಲಿ: ಆರುಷಿ ಹತ್ಯೆ ಪ್ರಕರಣದಲ್ಲಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ದಂಪತಿಯನ್ನು ಅಲಹಾಬಾದ್ ಹೈಕೋರ್ಟ್ ಶಿಕ್ಷೆಯಿಂದ ಖುಲಾಸೆಗೊಳಿಸಿತ್ತು. ಆದರೆ ದಂಪತಿಗಿನ್ನೂ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ತಲ್ವಾರ್ ದಂಪತಿ ಬಿಡುಗಡೆಗೂ ಮೊದಲು ಸಹಿ ಇರುವ ತೀರ್ಪಿನ ಪ್ರತಿ ನೀಡಬೇಕು. ವಾರಾಂತ್ಯವಾದ್ದರಿಂದ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ದಾಸ್ನಾ ಜೈಲು ಅಧಿಕಾರಿ ದಾಧಿರಾಮ್ ಮೌರ್ಯ ಹೇಳಿದ್ದಾರೆ.

ನಾನು ಎಂದು ಯಾರಿಗೂ ಫ್ಯಾಕ್ಸ್ ಅಥವಾ ಇಮೇಲ್ ಆಧರಿತ  ಪ್ರತಿ ಆಧರಿಸಿ ಎಂದೂ ಬಿಡುಗಡೆ ಮಾಡುವುದಿಲ್ಲ. ಪ್ರತಿ ತಂದು ಕೊಡುವ ವ್ಯಕ್ತಿ ತಂದುಕೊಟ್ಟರೆ ಮಾತ್ರ ಬಿಡುಗಡೆ ಮಾಡುತ್ತೇವೆ. ಇದು ನಮ್ಮಿಂದ ತಡವಾಗಿದ್ದಲ್ಲ. ಕೋರ್ಟ್ ನಿಂದ ತಡವಾಗಿದೆ. ಬಹುಷಃ ಸೋಮವಾರ ದಂಪತಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಜೈಲು ಅಧಿಕಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments