Webdunia - Bharat's app for daily news and videos

Install App

ತಲ್ವಾರ್ ದಂಪತಿ ಶಿಕ್ಷೆಯಿಂದ ಖುಲಾಸೆಯಾದರೂ ಸದ್ಯಕ್ಕಿಲ್ಲ ಬಿಡುಗಡೆ

Webdunia
ಶುಕ್ರವಾರ, 13 ಅಕ್ಟೋಬರ್ 2017 (18:52 IST)
ನವದೆಹಲಿ: ಆರುಷಿ ಹತ್ಯೆ ಪ್ರಕರಣದಲ್ಲಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ದಂಪತಿಯನ್ನು ಅಲಹಾಬಾದ್ ಹೈಕೋರ್ಟ್ ಶಿಕ್ಷೆಯಿಂದ ಖುಲಾಸೆಗೊಳಿಸಿತ್ತು. ಆದರೆ ದಂಪತಿಗಿನ್ನೂ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ತಲ್ವಾರ್ ದಂಪತಿ ಬಿಡುಗಡೆಗೂ ಮೊದಲು ಸಹಿ ಇರುವ ತೀರ್ಪಿನ ಪ್ರತಿ ನೀಡಬೇಕು. ವಾರಾಂತ್ಯವಾದ್ದರಿಂದ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ದಾಸ್ನಾ ಜೈಲು ಅಧಿಕಾರಿ ದಾಧಿರಾಮ್ ಮೌರ್ಯ ಹೇಳಿದ್ದಾರೆ.

ನಾನು ಎಂದು ಯಾರಿಗೂ ಫ್ಯಾಕ್ಸ್ ಅಥವಾ ಇಮೇಲ್ ಆಧರಿತ  ಪ್ರತಿ ಆಧರಿಸಿ ಎಂದೂ ಬಿಡುಗಡೆ ಮಾಡುವುದಿಲ್ಲ. ಪ್ರತಿ ತಂದು ಕೊಡುವ ವ್ಯಕ್ತಿ ತಂದುಕೊಟ್ಟರೆ ಮಾತ್ರ ಬಿಡುಗಡೆ ಮಾಡುತ್ತೇವೆ. ಇದು ನಮ್ಮಿಂದ ತಡವಾಗಿದ್ದಲ್ಲ. ಕೋರ್ಟ್ ನಿಂದ ತಡವಾಗಿದೆ. ಬಹುಷಃ ಸೋಮವಾರ ದಂಪತಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಜೈಲು ಅಧಿಕಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments