Webdunia - Bharat's app for daily news and videos

Install App

ತಮಿಳುನಾಡು ಬಂದ್: ರೈಲ್ ತಡೆಯಲು ಮುಂದಾದ ಸ್ಟಾಲಿನ್, ಕನಿಮೋಳಿ ಬಂಧನ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (12:58 IST)
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ನಡೆಯುತ್ತಿರುವ ತಮಿಳುನಾಡು ಬಂದ್ ಸಂದರ್ಭದಲ್ಲಿ ಸೈದಾಪೇಟ್ ರೈಲು ನಿಲ್ದಾಣದಲ್ಲಿ ರೈಲ್ ರೋಖೋ ನಡೆಸಲು ಮುಂದಾಗಿದ್ದ ಡಿಎಂಕೆ ನಾಯಕರಾದ ಸ್ಟಾಲಿನ್ ಮತ್ತು ಕನಿಮೋಳಿಯವರನ್ನ ಪೊಲೀಸರು ಬಂಧಿಸಿದ್ದಾರೆ. 

 
ಕನಿಮೋಳಿ, ಸ್ಟಾಲಿನ್ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ರೈಲ್ ರೋಖೋ ಚಳುವಳಿ ನಡೆಸಿ ರೈಲುಗಳನ್ನು ನಿಲ್ಲಿಸಲು ಯತ್ನಿಸಿದರು. 
 
ಕಾವೇರಿ ವಿಚಾರವಾಗಿ ಕರ್ನಾಟಕದಲ್ಲಿ ತಮಿಳರ ಮೇಲೆ ನಡೆದ ಹಲ್ಲೆ ಮತ್ತು ಜಲವಿವಾದಕ್ಕೆ ಧೀರ್ಘಾವಧಿ ಪರಿಹಾರ ನೀಡಲು ಆಗ್ರಹಿಸಿ ತಮಿಳುನಾಡು ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
 
ಕೆಲವೆಡೆ ಅಂಗಡಿಮುಂಗಟ್ಟುಗಳು ಬಂದ್ ಆಗಿಲ್ಲ. ಮತ್ತೆ ಕೆಲವೆಡೆ ಬಂದ್ ಆಗಿವೆ. ಮುಂಜಾನೆ 8.30ರವರೆಗೆ ಬಸ್, ಆಟೋ ಸಂಚಾರ ಸಾಮಾನ್ಯವಾಗಿತ್ತು. ಮುಂಜಾನೆ 8.30 ರ ಬಳಿಕ ಖಾಸಗಿ ಬಸ್‌ ಮತ್ತು ಆಟೋಗಳು ರಸ್ತೆಗಿಳಿಯುತ್ತಿಲ್ಲ. ಪೆಟ್ರೋಲ್ ಪಂಪ್‌ಗಳು ಸಹ ತೆರೆದಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments