Webdunia - Bharat's app for daily news and videos

Install App

ಇಂದು ತಮಿಳುನಾಡು ಬಂದ್‌

Webdunia
ಶುಕ್ರವಾರ, 16 ಸೆಪ್ಟಂಬರ್ 2016 (10:29 IST)
ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತಮಿಳರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ತಮಿಳುನಾಡು ಬಂದ್‌ಗೆ ಕರೆ ನೀಡಿವೆ. 

ಪ್ರಮುಖ ವಿರೋಧ ಪಕ್ಷಗಳಾದ ಡಿಎಂಕೆ, ಕಾಂಗ್ರೆಸ್, ಡಿಎಂಡಿಕೆ, ತಮಿಳು ಮಾನಿಲ ಕಾಂಗ್ರೆಸ್, ಪಿಎಂಕೆ ಬಂದ್‌ಗೆ ಬೆಂಬಲ ನೀಡಿವೆ. ಆಡಳಿತಾರೂಡ ಎಐಡಿಎಂಕೆ ಬಂದ್‌ಗೆ ಬೆಂಬಲ ಸೂಚಿಸಿಲ್ಲ. 
 
ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಮುಂಜಾನೆ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿರುವ ದೃಶ್ಯಾವಳಿಗಳು ಕಂಡು ಬಂದಿದ್ದವು. ಮುಂಜಾನೆ 8.30ರವರೆಗೆ ಆಟೋ, ಬಸ್, ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯವಿರಲಿಲ್ಲ. ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಆದರೆ ಬಳಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ. 
 
4,500ಕ್ಕೂ ಪೆಟ್ರೋಲ್ ಬಂಕ್‌ಗಳ ಬಾಗಿಲು ಮುಚ್ಚಲಿವೆ ಎಂದು ಪೆಟ್ರೋಲ್ ಮಾಲೀಕರ ಸಂಘ ಹೇಳಿದೆ. 
 
ರಾಜ್ಯದಾದ್ಯಂತ 50,000ಕ್ಕೂ ಹೆಚ್ಚು ಅಧಿಕ ಪೊಲೀಸರನ್ನು ನಿಯೋಜಿಲಾಗಿದೆ. 
 
ಕರ್ನಾಟಕದ ಮೂಲದ ಸಂಸ್ಥೆ, ಬ್ಯಾಂಕ್ ಮತ್ತು ಹೊಟೆಲ್‌ಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments