ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ– ಸಿಎಂ

Webdunia
ಶನಿವಾರ, 13 ಜನವರಿ 2018 (20:13 IST)
ಕಾವೇರಿ ನದಿ ಪಾತ್ರದಲ್ಲಿರುವ ಡ್ಯಾಂಗಳಲ್ಲಿ ನೀರು ಇಲ್ಲದಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯ ಪಾತ್ರದಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ ಎಂದಿದ್ದಾರೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಪಟ್ಟಂತೆ ಮುಂದಿನ ತಿಂಗಳು ಅಂತಿಮ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments