Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ 15ರ ಬಾಲಕ

Webdunia
ಬುಧವಾರ, 17 ಡಿಸೆಂಬರ್ 2014 (16:48 IST)
10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಾಲಕ ಹೊಸೂರಿನ ಕೃಷ್ಣಗಿರಿಯಲ್ಲಿ ತಲೆ ಮರೆಸಿಕೊಂಡಿದ್ದು, ಆತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವೆಲ್ಲೂರಿಗೆ ಕರೆತಂದಿದ್ದಾರೆ. 
6 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ದೇಹ ಮಾವಿನ ತೋಪಿನಲ್ಲಿ  ಪತ್ತೆಯಾಗಿತ್ತು. ಆಕೆಯ ಕೈ ಕಾಲುಗಳನ್ನು ಕಟ್ಟಲಾಗಿತ್ತು ಮತ್ತು ಕುತ್ತಿಗೆ ಮತ್ತು ಗಂಟಲಿನಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದವು. 
 
11 ವರ್ಷದ ಬಾಲಕಿ  ಸೋಮವಾರ 11 ಗಂಟೆಗೆ ಆರೋಪಿಯ ಜತೆ ಕೊನೆಯದಾಗಿ ಕಂಡುಬಂದಿದ್ದಳು. ಶಾಲೆಯಲ್ಲಿ ಪರೀಕ್ಷೆಯನ್ನು ಮುಗಿಸಿಕೊಂಡು ಅವರಿಬ್ಬರು ಮನೆಗೆ ವಾಪಸ್ಸಾಗುತ್ತಿರುವುದನ್ನು  ಕೆಲವರು ನೋಡಿದ್ದರು. 
 
ಆರೋಪಿ ಮತ್ತು ಮೃತ ಬಲಿಪಶು ವೆಲ್ಲೂರಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments