Webdunia - Bharat's app for daily news and videos

Install App

ಕಾವೇರಿ ವಿವಾದ: ಕೇಂದ್ರದ ವಿರುದ್ಧ ಜಯಾ ಆದೇಶ

Webdunia
ಶನಿವಾರ, 17 ಸೆಪ್ಟಂಬರ್ 2016 (09:15 IST)
ಕಾವೇರಿ ವಿವಾದ ಬಗೆ ಹರಿಸಲು ಕೇಂದ್ರ ಸರ್ಕಾರ ಕಾವೇರಿ ನೀರು ನಿಯಂತ್ರಣ ಮಂಡಳಿ ಮತ್ತು ಕಾವೇರಿ ನಿರ್ವಹಣಾ ಸಮಿತಿ ರಚನೆಗೆ ಕೇಂದ್ರ ಸರ್ಕಾರ ಮುಂದಾಗಲಿಲ್ಲ ಎಂದು ತಮಿಳುನಾಡು ಸಿಎಂ ಜಯಲಲಿತಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹೀಗಾಗಿಯೇ ನಮ್ಮ ಪಾಲಿನ ನೀರು ಪಡೆದುಕೊಳ್ಳಲು ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಯಿತು ಎಂದು ಅವರು ಹೇಳಿದ್ದಾರೆ. 

ಸಾಂಬಾ ಬೆಳೆಗೆ ನೀರಿನ ಕೊರತೆಯನ್ನೆದುರಿಸುತ್ತಿರುವ ರೈತರಿಗೆ ಮೆಟ್ಟೂರು ಜಲಾಶಯದಿಂದ ನೀರು ಬಿಡುವಂತೆ ತಮಿಳುನಾಡು ಸಿಎಂ ಜೆ. ಜಯಲಲಿತಾ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
 
ಸುಪ್ರೀಕೋರ್ಟ್ ಆದೇಶದಂತೆ ಕರ್ನಾಟಕ ಕೂಡ ಕಾವೇರಿ ನೀರನ್ನು ಹರಿಸುತ್ತಿರುವುದರಿಂದ ಸ್ಥಿರ ಒಳ ಹರಿವಿರುವ ಕಾರಣ ಸೆಪ್ಟೆಂಬರ್ 20 ರಿಂದ ಮೆಟ್ಟೂರು ಜಲಾಶಯದ  ಎಲ್ಲ ಗೇಟುಗಳನ್ನು ತೆರೆದು ಕೃಷಿಕರಿಗೆ ನೀರು ಹರಿಸಲು ಸೂಚಿಸಲಾಗಿದೆ. 
 
ಮೆಟ್ಟೂರು ಜಲಾಶಯದಲಲ್ಲಿ ಸದ್ಯ 84.76 ಅಡಿ ನೀರಿದ್ದು ಇದರ ಸಾಮರ್ಥ್ಯ 120 ಅಡಿ. ಕರ್ನಾಟಕ ಪ್ರತಿನಿತ್ಯ 12 ಕ್ಯೂಸೆಕ್ಸ್ ನೀರು ಹರಿಸುತ್ತಿದ್ದು ನೀರಿನ ಸಂಗ್ರಹಣೆ ಹೆಚ್ಚಲಿದೆ.
 
ಕರ್ನಾಟಕ ಸರಕಾರ ಬಿಳಿಗುಂಡ್ಲು ಜಲಾಶಯದಿಂದ ಸೆಪ್ಟೆಂಬರ್ 14 ರವರೆಗೆ 8.92 ಟಿಎಂಸಿ ನೀರು ತಮಿಳುನಾಡಿಗೆ ಬಿಟ್ಟಿದೆ ಎಂದು ಮುಖ್ಯಮಂತ್ರಿ ಜೆ. ಜಯಲಲಿತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments