Webdunia - Bharat's app for daily news and videos

Install App

ಪುಟ್ಟ ಬಾಲಕನ ಕೈಯಿಂದ ಈ ಕೆಲಸ ಮಾಡಿಸಿ ಜನರ ಟೀಕೆಗೆ ಗುರಿಯಾದ ತಮಿಳುನಾಡು ಅರಣ್ಯ ಸಚಿವ

Webdunia
ಶುಕ್ರವಾರ, 7 ಫೆಬ್ರವರಿ 2020 (07:00 IST)
ಚೆನ್ನೈ : ಬುಡಕಟ್ಟು ಜನಾಂಗದ ಪುಟ್ಟ ಬಾಲಕನ ಕೈಯಿಂದ ಈ ಕೆಲಸವನ್ನು ಮಾಡಿಸಿಕೊಂಡ ತಮಿಳುನಾಡು ಅರಣ್ಯ ಸಚಿವ ದಿಂಡುಗಲ್ ಸಿ.ಶ್ರೀನಿವಾಸ್ ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರುಯಾಗಿದ್ದಾರೆ.

ತೆಪ್ಪಕಾಡು ಮುದುಮಲೈ ಹುಲಿ ಮೀಸಲು ಪ್ರದೇಶದಲ್ಲಿ ಶಿಬಿರದ ಉದ್ಘಾಟನಾ ಕಾರ್ಯಕ್ರಮಕ್ಕೆ  ಆಗಮಿಸಿದ ಸಚಿವ ಸಿ.ಶ್ರೀನಿವಾಸ್ ಅಲ್ಲಿ ಶಿಬಿರಕ್ಕೆ ತೆರಳುವ ಮುನ್ನ ಬುಡಕಟ್ಟು ಜನಾಂಗದ ಪುಟ್ಟ ಬಾಲಕನೊಬ್ಬನನ್ನು ಕರೆದು  ತಮ್ಮ ಪಾದರಕ್ಷೆಯ ಬೆಲ್ಟ್ ನ್ನು ತೆಗೆಯುವಂತೆ ಹೇಳಿದ್ದಾರೆ. ಆಗ ಬಾಲಕ ಅವರ ಪಾದರಕ್ಷೆಯ ಬೆಲ್ಟ್ ನ್ನು ತೆಗೆದಿದ್ದಾನೆ.

 

ಪುಟ್ಟ ಬಾಲಕನ ಕೈಯಿಂದ ಈ ಕೆಲಸ ಮಾಡಿಕೊಂಡ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನರು ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments