Webdunia - Bharat's app for daily news and videos

Install App

ಅಮ್ಮನ ಉತ್ತರಾಧಿಕಾರಿಯಾದ ಚಿನ್ನಮ್ಮ

Webdunia
ಗುರುವಾರ, 29 ಡಿಸೆಂಬರ್ 2016 (10:48 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜೆ. ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ನಟರಾಜನ್ ಅವರು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಚೆನ್ನೈನಲ್ಲಿ ನಡೆದ ಎಐಡಿಎಂಕೆ ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಣಯವನ್ನು ಅಂಗೀಕರಿಸಲಾಯ್ತು. ಜನವರಿ 15ರ ನಂತರ ಶಶಿಕಲಾ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 
 
ಶಶಿಕಲಾ ಅವರ ಅನುಪಸ್ಥಿತಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಒಟ್ಟು 14 ನಿರ್ಣಯವನ್ನು ತೆಗೆದುಕೊಳ್ಳಲಾಯ್ತು. ಜಯಲಲಿತಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು, ಮ್ಯಾಗ್ಸೆಸೆ ಪ್ರಶಸ್ತಿ ನೀಡಬೇಕು ಮತ್ತು ಅವರ ಜನ್ಮದಿನವನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಬೇಕು ಎಂಬುದು ಈ ನಿರ್ಣಯಗಳಲ್ಲಿ ಸೇರಿವೆ.
 
ಸಭೆಯನ್ನುದ್ದೇಶಿಸಿ ಮಾತನಾಡಿದ ತಮಿಳುನಾಡಿನ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಯಲಲಿತಾ ಅವರನ್ನು ನೆನೆದು ಕಣ್ಣೀರಿಟ್ಟರು. ಅಳು ತಡೆಯಲಾರದೇ ಅವರು ಎರಡು ಬಾರಿ ಭಾಷಣವನ್ನು ನಿಲ್ಲಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments