Webdunia - Bharat's app for daily news and videos

Install App

ಅಮ್ಮನ ಉತ್ತರಾಧಿಕಾರಿಯಾದ ಚಿನ್ನಮ್ಮ

Webdunia
ಗುರುವಾರ, 29 ಡಿಸೆಂಬರ್ 2016 (10:48 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜೆ. ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ನಟರಾಜನ್ ಅವರು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಚೆನ್ನೈನಲ್ಲಿ ನಡೆದ ಎಐಡಿಎಂಕೆ ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಣಯವನ್ನು ಅಂಗೀಕರಿಸಲಾಯ್ತು. ಜನವರಿ 15ರ ನಂತರ ಶಶಿಕಲಾ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 
 
ಶಶಿಕಲಾ ಅವರ ಅನುಪಸ್ಥಿತಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಒಟ್ಟು 14 ನಿರ್ಣಯವನ್ನು ತೆಗೆದುಕೊಳ್ಳಲಾಯ್ತು. ಜಯಲಲಿತಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು, ಮ್ಯಾಗ್ಸೆಸೆ ಪ್ರಶಸ್ತಿ ನೀಡಬೇಕು ಮತ್ತು ಅವರ ಜನ್ಮದಿನವನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಬೇಕು ಎಂಬುದು ಈ ನಿರ್ಣಯಗಳಲ್ಲಿ ಸೇರಿವೆ.
 
ಸಭೆಯನ್ನುದ್ದೇಶಿಸಿ ಮಾತನಾಡಿದ ತಮಿಳುನಾಡಿನ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಯಲಲಿತಾ ಅವರನ್ನು ನೆನೆದು ಕಣ್ಣೀರಿಟ್ಟರು. ಅಳು ತಡೆಯಲಾರದೇ ಅವರು ಎರಡು ಬಾರಿ ಭಾಷಣವನ್ನು ನಿಲ್ಲಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments