Webdunia - Bharat's app for daily news and videos

Install App

ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಕರ್ನಾಟಕ ಬಿಡಬೇಕು- ಪಳನಿಸ್ವಾಮಿ

Webdunia
ಗುರುವಾರ, 11 ಜನವರಿ 2018 (06:47 IST)

ಕರ್ನಾಟಕ ರಾಜ್ಯ ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಬಿಡಬೇಕಾಗಿದ್ದು, ನಮ್ಮ ಪಾಲಿನ ನೀರು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಕಾವೇರಿ ನ್ಯಾಯಮಂಡಳಿ 2007ರಲ್ಲಿ ನೀಡಿದ ತೀರ್ಪಿನ ಅನ್ವಯ ಕರ್ನಾಟಕ ತಮಿಳುನಾಡಿಗೆ ವರ್ಷಕ್ಕೆ 192 ಟಿಎಂಸಿ ನೀರು ಬಿಡಬೇಕು. ಆದರೆ, ಕರ್ನಾಟಕ 111 ಟಿಎಂಸಿ ನೀರು ಮಾತ್ರ ಬಿಟ್ಟಿದೆ ಎಂದಿದ್ದಾರೆ.

ನ್ಯಾಯಮಂಡಳಿ ಆದೇಶದಂತೆ ಕರ್ನಾಟಕ ನೀರು ಬಿಡಲು ಮೇ 2018ರವರೆಗೆ ಸಮಯವಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಡಿಎಂಕೆ ಶಾಸಕ ದೊರೈ ಚಂದ್ರಶೇಖರ್ ಕಾವೇರಿ ನೀರಿನ ವಿಷಯದ ಬಗ್ಗೆ ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments