Webdunia - Bharat's app for daily news and videos

Install App

ರೈತರ ಸಭೆಯಲ್ಲಿ ಮೊಬೈಲ್ ಗೇಮ್ಸ್ ವೀಕ್ಷಿಸುತ್ತಿದ್ದ ಮಹಿಳಾ ಅಧಿಕಾರಿ ವಿಚಾರಣೆಗೆ ಆದೇಶ

Webdunia
ಬುಧವಾರ, 2 ಸೆಪ್ಟಂಬರ್ 2015 (17:27 IST)
ಸರಕಾರಿ ಕಾರ್ಯಕ್ರಮದಲ್ಲಿ ಮೊಬೈಲ್‌ನಲ್ಲಿ ಗೇಮ್ಸ್ ವೀಕ್ಷಣೆ ಮಾಡುತ್ತಿದ್ದ ಮಹಿಳಾ ಅಧಿಕಾರಿಯ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
 
ಹಾರೂರ್ ಸಕ್ಕರೆ ಕಾರ್ಖಾನೆಯ ವಿಶೇಷ ಅಧಿಕಾರಿಯಾದ ಎಸ್.ಕವಿತಾ ಕಾರ್ಯಕ್ರಮದಲ್ಲಿ ಮೊಬೈಲ್ ಗೇಮ್ಸ್ ವೀಕ್ಷಣೆ ಮಾಡುತ್ತಿರುವುದನ್ನು ಮಾಧ್ಯಮಗಳು ಬಿತ್ತರಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ವಿಚಾರಣೆಗೆ ಆದೇಶ ನೀಡಲಾಗಿದೆ. 
 
ಜಿಲ್ಲಾಧಿಕಾರಿಯೊಂದಿಗೆ ಕೃಷಿಕರ ಸಭೆಗೆ ಆಗಮಿಸಿದ್ದ ಕವಿತಾ, ರೈತರ ಸಂಕಷ್ಟಗಳನ್ನು ವಿಚಾರಿಸುವ ಗೋಜಿಗೆ ಹೋಗದೆ ಮೊಬೈಲ್‌ನಲ್ಲಿಯೇ ಬಿಜಿಯಾಗಿರುವ ವಿಡಿಯೋ ಮಾಧ್ಯಮಗಳಲ್ಲಿ ಕಂಗೊಳಿಸುತ್ತಿದೆ.  
 
ಇಂತಹ ಘಟನೆಗಳನ್ನು ನೋಡಿದಲ್ಲಿ ಅಧಿಕಾರಿಗಳು ಯಾವ ರೀತಿ ರೈತರ ಕಷ್ಟಗಳನ್ನು ಪರಿಹರಿಸುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments