Webdunia - Bharat's app for daily news and videos

Install App

5 ಟಿಎಂಸಿ ಕಾವೇರಿ ನೀರು ಬಿಡಲು ಕೋರಿ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದ ತಮಿಳುನಾಡು

Webdunia
ಬುಧವಾರ, 5 ಜುಲೈ 2017 (12:19 IST)
ಕಾವೇರಿ ನೀರು ವಿವಾದ ಕುರಿತಂತೆ ಮತ್ತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕೂಡಲೇ 5 ಟಿಎಂಸಿ ನೀರು ಬಿಡುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್`ಗೆ ಅರ್ಜಿ ಸಲ್ಲಿಸಿದೆ. 2016ರಲ್ಲಿ 5 ಟಿಎಂಸಿ ನೀರಿನ ಕೊರತೆ ಇದೆ. ಹೀಗಾಗಿ, ಕೂಡಲೇ ನೀರು ಬಿಡುವಂತೆ ಆದೇಶಿಸಬೇಕೆಂದು ತಮಿಳುನಾಡು ವಾದಿಸಿದೆ.

ರಾಜ್ಯದಲ್ಲಿ ನೀರಿನ ಕೊರತೆ ಇದ್ದರೂ ಕರ್ನಾಟಕ ಸರ್ಕಾರ ಕಬಿನಿಯಿಂದ ನೀರು ಬಿಡುತ್ತಿರುವುದಕ್ಕೆ ಆಕ್ರೊಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ನೀರಿಗಾಗಿ ಬೇಡಿಕೆ ಇಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವರ್ಷರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನ್ಯಾಯ ಮಂಡಳಿ ಸೂಚನೆಯಂತೆ ನೀರು ಹರಿಸಿದೆ. ಆದರೂ, ಈಗ ತಮಿಳುನಾಡು ಹಳೆ ಬಾಕಿ ನೀರನ್ನ ಬಿಡುವಂತೆ ತಗಾದೆ ತೆಗೆದಿದೆ.

ಇದನ್ನೂ ಓದಿ.. 1962ಕ್ಕಿಂತಲೂ ಅಧಿಕ ನಷ್ಟ ಅನುಭವಿಸುತ್ತೀರಿ ಜೋಕೆ: ಭಾರತವನ್ನ ಬೆದರಿಸಿದ ಚೀನಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

            

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments