Webdunia - Bharat's app for daily news and videos

Install App

ತಮಿಳುನಾಡು ಸಿಎಂ ಪಳನಿಸ್ವಾಮಿಗೆ ತಾತ್ಕಾಲಿಕ ನಿರಾಳತೆ

Webdunia
ಬುಧವಾರ, 22 ಫೆಬ್ರವರಿ 2017 (15:32 IST)
ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಸಂದರ್ಭದಲ್ಲಿ  ನಡೆದ ಕಲಾಪದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಡಿಎಂಕೆ ಪಕ್ಷಧ ಮುಖಂಡರಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.   
 
ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷಗಳನ್ನು ಹೊರಹಾಕಿ ಕಾನೂನಿಗೆ ವಿರೋಧವಾಗಿ ವಿಶ್ವಾಸಮತಯಾಚನೆ ಪಡೆಯಲಾಗಿದೆ. ಕೂಡಲೇ ಸರಕಾರವನ್ನು ವಜಾಗೊಳಿಸಬೇಕು ಎಂದು ಡಿಎಂಕೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
 
ಕೋರ್ಟ್‌ನಲ್ಲಿ ಡಿಎಂಕೆ ಪಕ್ಷದ ಪರವಾಗಿ ವಾದ ಮಾಡಿದ ವಕೀಲ ಕೆ.ಬಾಲು, 11 ದಿನಗಳ ಕಾಲ  124 ಶಾಸಕರನ್ನು ರೆಸಾರ್ಟ್‌ನಲ್ಲಿ ಕೂಡಿ ಹಾಕಿ ಜೀವ ಬೆದರಿಕೆಯೊಡ್ಡಲಾಗಿತ್ತು. ಅನೇಕ ಶಾಸಕರು ಪೊಲೀಸರಿಗೆ ನೀಡಿದು ದೂರಿನ ದಾಖಲೆಗಳು ನಮ್ಮ ಬಳಿಯಿವೆ ಎಂದು ವಾದ ಮಂಡಿಸಿದರು.
 
ಅಧಿವೇಶನ ಕಲಾಪದ ವಿಡಿಯೋ ಸೇರಿದಂತೆ ಇನ್ನಿತರ ದಾಖಲೆಗಳನ್ನು ಕೋರ್ಟ್ ನೀಡುವಂತೆ ಆದೇಶಿಸಿದೆ. ಮುಂಬರುವ 27 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ವಿಚಾರಣೆ ಮುಂದೂಡಿದೆ.
 
ಕೋರ್ಟ್ ನಿಲುವಿನಿಂದ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿಗೆ ತಾತ್ಕಾಲಿಕವಾಗಿ ನಿರಾಳತೆ ದೊರೆತಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments