ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ

Sampriya
ಶುಕ್ರವಾರ, 4 ಜುಲೈ 2025 (14:37 IST)
ಅಕ್ರಮ ಸಂಬಂಧದ ಶಂಕೆಯ ಮೇರೆಗೆ ಪತ್ನಿಯನ್ನು ಬರ್ಬರವಾಗಿ ಕೊಂದ ಘಟನೆ ತಮಿಳುನಾಡಿನ ಅವಡಿ ಜಿಲ್ಲೆಯಲ್ಲಿನಡೆದಿದೆ.  ಮೃತಳನ್ನು ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಗೆ ಸೇರಿದ ಮಹಿಳಾ ಕೌನ್ಸಿಲರ್‌ ಎಂದು ಗುರುತಿಸಲಾಗಿದೆ. 

ತಿರುನಿನ್ರವೂರ್ ಪ್ರದೇಶದ ಜಯರಾಮ್ ನಗರದ ಬಳಿ ಸಂತ್ರಸ್ತೆ ಗೋಮತಿ ವ್ಯಕ್ತಿಯೊಬ್ಬನ ಜತೆ ನಿಂತು ಮಾತನಾಡುತ್ತಿರುವುದನ್ನು ನೋಡಿದ್ದಾನೆ. 

ಗೋಮತಿ ಪತಿ ಸ್ಟೀಫನ್ ರಾಜ್‌ ಪತ್ನಿ ಜತೆ ಜಗಳವಾಡಿದ್ದಾನೆ. ಕೋಪ ವಿಕೋಪಕ್ಕೆ ತಿರುಗಿ ಹಠಾತ್ ಹಿಂಸಾಚಾರದಲ್ಲಿ ಸ್ಟೀಫನ್ ರಾಜ್ ಚಾಕು ತೆಗೆದುಕೊಂಡು ಗೋಮತಿಯ ಮೇಲೆ ಪದೇ ಪದೇ ಹಲ್ಲೆ ನಡೆಸಿದ್ದಾನೆ. ಆಕೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನೆಯ ನಂತರ ಸ್ಟೀಫನ್ ರಾಜ್ ತಿರುನಿನ್ರವೂರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೊಲೀಸರು ಆತನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments