Webdunia - Bharat's app for daily news and videos

Install App

ಬಜೆಟ್ ಪತ್ರಗಳನ್ನು ಜಯಲಲಿತಾ ಸಮಾಧಿ ಮೇಲಿಟ್ಟ ಸಚಿವ!

Webdunia
ಬುಧವಾರ, 22 ಮಾರ್ಚ್ 2017 (10:22 IST)
ಚೆನ್ನೈ: ತಮಿಳುನಾಡು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಶಾಸಕರು  ಅಮ್ಮನ ಮೇಲೆ ತಮ್ಮ ನಿಷ್ಠೆ ಏನೆಂದು ಆಗಾಗ ತೋರಿಸಿಕೊಡುತ್ತಾರೆ. ಹೀಗೇ ಮಾಡಲು ಹೋಗಿ ರಾಜ್ಯದ ಹಣಕಾಸು ಸಚಿವ ಡಿ ಜಯಕುಮಾರ್ ಸಂಕಷ್ಟಕ್ಕೀಡಾಗಿದ್ದಾರೆ.

 

ಈ ಸಾಲಿನ ಬಜೆಟ್ ಮಂಡನೆಗೆ ಮುನ್ನ ಹಣಕಾಸು ಸಚಿವ ಡಿ ಜಯಕುಮಾರ್, ಬಜೆಟ್ ಲೆಕ್ಕ ಪತ್ರಗಳನ್ನು ಅಮ್ಮ ಜಯಲಲಿತಾ ಸಮಾಧಿ ಮೇಲಿಟ್ಟು ಪೂಜೆ ಮಾಡಿದ್ದರು. ಇದೀಗ ಸದನದಲ್ಲಿ ಭಾರೀ ಟೀಕೆಗೊಳಗಾಗಿದೆ.

 
ವಿರೋಧಿ ಡಿಎಂಕೆ ಶಾಸಕರು ತಮ್ಮ ನಾಯಕ ಸ್ಟಾಲಿನ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದು, ಸದನವೇ ಒಂದು ದಿನದ ಮಟ್ಟಿಗೆ ಮುಂದೂಡುವಂತಾಯಿತು.  ಸರ್ಕಾರದ ಲೆಕ್ಕಪತ್ರಗಳನ್ನು ಜಯಲಲಿತಾ ಸಮಾಧಿ ಮೇಲಿರಿಸಿದ್ದು, ಸದನದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ವಿಪಕ್ಷಗಳು ಗದ್ದಲವೆಬ್ಬಿಸಿದವು.

 
ದಿವಂಗತ ನಾಯಕಿಯ ಆಶೀರ್ವಾದ ಪಡೆಯುವುದು ತಪ್ಪಲ್ಲ. ಆದರೆ ಬಜೆಟ್ ಪತ್ರಗಳನ್ನು ಸದನದ ಹೊರಗೆ ತೆಗೆದುಕೊಂಡು ಹೋಗಿದ್ದು ತಪ್ಪು ಎಂದು ಸ್ಟಾಲಿನ್ ವಾದಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments